Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ : ಉಮಾಶ್ರೀ 

Advertisement

ಬೆಂಗಳೂರು : ಪರಿಷತ್ ಉಪಸಭಾಪತಿಯಾಗಿ ಎಂಎಲ್ಸಿ ಉಮಾಶ್ರೀ ಅವರನ್ನು ಆಯ್ಕೆ ಮಾಡಿದ್ದು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಉಮಾಶ್ರೀ ಅವರು ನನಗೆ ಪರಿಷತ್ ಉಪಾಸಭಾಪತಿ ಸ್ಥಾನ ಕೊಟ್ಟಿರುವುದು ನಿಜ, ಹಾಗೆಯೇ ನಾನು ಸಚಿವ ಸ್ಥಾನದ ಆಕಾಂಕ್ಷಿಯು ಕೂಡ ಹೌದು ಎಂದು ಬೆಂಗಳೂರಲ್ಲಿ ಉಮಾಶ್ರೀ ಹೇಳಿಕೆ ನೀಡಿದರು.

ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಮಾಶ್ರೀ ಪರಿಷತ್ ಉಪಸಭಾಪತಿ ಸ್ಥಾನ ಕೊಟ್ಟಿದ್ದು ನಿಜ ನಾನು ಸಚಿವ ಸ್ಥಾನದ ಆಕಾಂಕ್ಷಿ ಕೂಡ ಹೌದು ಇವು ಎರಡರ ಮಧ್ಯೆ ಯಾವುದು ಸಿಗಲಿದೆ ಎನ್ನುವುದಕ್ಕೆ ಕಾಯುತಿದ್ದೇನೆ. ನಮ್ಮ ಪಕ್ಷ ನನಗೆ ಅವಕಾಶ ಮಾಡಿಕೊಡಬಹುದು ಎನ್ನುವ ನಿರೀಕ್ಷೆ ಇದೆ. 

ಅದರ ಮೇಲು ಪಕ್ಷ ಏನೇ ತೀರ್ಮಾನ ಕೈಗೊಂಡರು ಅದನ್ನು ನಾನು ಸ್ವೀಕಾರ ಮಾಡುತ್ತೇನೆ ಪಕ್ಷದಲ್ಲಿ ಎಷ್ಟು ವರ್ಷ ದೊಡ್ದಿದ್ದೇನೆ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ ಹಾಗಾಗಿ ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಉಮಾಶ್ರೀ ತಿಳಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಂಟ್ರಿಂಗ್ ಶೀಟ್, ಬೋರ್ ವೆಲ್ ಕೇಬಲ್, ಬೈಕ್ ಕಳ್ಳರ ಬಂಧನನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ : ಉಮಾಶ್ರೀ ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ : ಡಿ.ಕೆ.ಶಿ ಖಡಕ್ ಉತ್ತರ ನಟಿ ತ್ರಿಶಾ ಬಗ್ಗೆ ದ್ವಂದ್ವಾರ್ಥ ಬರುವ ಹೇಳಿಕೆ : ಸ್ಟಾಲಿನ್ ಅರೆಸ್ಟ್ ಆಗಸ್ಟ್ 10 ರಂದು ಎನ್.ಡಿ.ಎ. ಮೈತ್ರಿಕೂಟದಿಂದ ಬೃಹತ್ ಪ್ರತಿಭಟನೆ ಶಾಸಕ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ರಾಂಪುರ ಕ್ಷೇತ್ರದಲ್ಲಿ ಪ್ರತಿಭಟನೆ: ಉದ್ವಿಗ್ನ ವಾತಾವರಣ ಸೃಷ್ಟಿಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣೆಶಾಸಕ PM ಅಶೋಕ್ ಅವರಿಗೆ ಸೋಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಬಾದರ್ಲಿಗೆ ತಪ್ಪಿದ ಸಚಿವ ಸ್ಥಾನ! ಅಭಿಮಾನಿಗಳಿಂದ ಆತ್ಮಹತ್ಯೆಗೆ ಯತ್ನ!ಹೆಬ್ಬಾಳಕರ್ ಸಚಿವ ಸ್ಥಾನಕ್ಕಾಗಿ ಬಿಗಿಪಟ್ಟು : ಬೆಂಬಲಿಗರ ಬೃಹತ್ ಪ್ರತಿಭಟನೆ