Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀರ್‌ ಹೇಳಿಕೆಯಿಂದ ನನಗೆ ಡ್ಯಾಮೇಜ್‌ ಆಗಿದೆ : ಸಿ. ಪಿ ಯೋಗೇಶ್ವರ್

Advertisement
ಚನ್ನಪಟ್ಟಣ : ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆ ಸೋಲಿನ ಭಯ ಕಾಡುತ್ತಿದೆಯಾ ಎಂಬ ಪ್ರಶ್ನೆ ಉದ್ಭವವಾಗಿದೆ. ಇಂದು ಚನ್ನಪಟ್ಟಣದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದ್ದೇನೆ.

ಆದರೆ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರ ಪ್ರಾಬಲ್ಯದ್ದು, ದೇವೇಗೌಡರ ಪ್ರಭಾವ ಹೆಚ್ಚಾಗಿ ಬೀರಿರುವ ಸಾಧ್ಯತೆ ಇದೆ ಎನ್ನುವ ಮೂಲಕ ಫಲಿತಾಂಶಕ್ಕೂ ಮುಂಚೆಯೇ ಸೋಲೊಪ್ಪೊಕೊಂಡ್ರಾ ಎಂಬ ಚರ್ಚೆ ಪ್ರಾರಂಭವಾಗಿದೆ.


ಇನ್ನು ಜಮೀರ್‌ ಅಹ್ಮದ್‌ ಹೇಳಿಕೆಯಿಂದ ನನಗೆ ಡ್ಯಾಮೇಜ್‌ ಆಗಿದ್ದಂತೂ ಸತ್ಯ ಎಂದಿರುವ ಯೋಗೇಶ್ವರ್, ದೇವೇಗೌಡರು ಹಾಗೂ ಕುಮಾರಸ್ವಾಮಿಯವರನ್ನು ಬೈದರೆ ಸಹಿಸದ ಒಂದು ಸಮುದಾಯವೇ ಚನ್ನಪಟ್ಟಣ ಭಾಗದಲ್ಲಿದೆ.


ಹೀಗಾಗಿ ಜಮೀರ್ ಅಹ್ಮದ್ ನೀಡಿದ ಹೇಳಿಕೆಯಿಂದ ನನಗೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ ಎಂದು ಯೋಗೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ


ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಜಮೀರ್ ಅಹಮದ್ ಕುಮಾರಸ್ವಾಮಿಯವರನ್ನು ಕಾಲಾ.. ಕರಿಯಣ್ಣ ಎಂದೆಲ್ಲಾ ಸಂಬೋಧಿಸಿ ಪ್ರಚಾರ ಮಾಡಿದ್ದರು.


ಈ ಹೇಳಿಕೆಯೇ ಸಿಪಿ ಯೋಗೇಶ್ವರ್ ಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ಸ್ವತಃ ಸಿಪಿ ಯೋಗೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ ಈ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಸೋಲಾಗುತ್ತಾ ಎಂಬ ಚರ್ಚೆ ಜೋರಾಗೇ ಶುರುವಾಗಿದೆ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ