Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ನಾನು ನಟ ಮಾತ್ರ ನಿರ್ಮಾಪಕರು, ನಿರ್ದೆಶಕರು ಬೇರೆ ಇದ್ದಾರೆ'

Advertisement
ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಸಂಬಂಧಿಸಿದಂತೆ ಸಚಿವರಾದ ಸತೀಶ ಜಾರಕಿಹೊಳಿ ಅವರಿಂದ

ಹೇಳಿಕೆ



ಹುಕ್ಕೇರಿ: ಹುಕ್ಕೇರಿ ಪಟ್ಟಣದಲ್ಲಿ, ಹುಕ್ಕೇರಿ ತಾಲೂಕಾ ಆಡಳಿತ ಮತ್ತು ತಹಶೀಲ್ದಾರರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬಗರ ಹುಕ್ಕುಂ ಜೆ (ನಮೂನೆ-57) ಸಮಿತಿ ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಬಿ ಡಿ ಸಿ ಸಿ ಬ್ಯಾಂಕ್, ಹುಕ್ಕೇರಿ ತಾಲೂಕಿನ ವಿದ್ಯುತ್ ಸಹಕಾರಿ ಸಂಘ, ಹಿರಣ್ಯಕೇಶಿ ಸಹಕಾರಿ ಸಕ್ಜೆರೆ ಕಾರ್ಖಾನೆ ಒಳಗೊಂಡು ನಡೆಯುವ ಚುನಾವಣೆಗಳಲ್ಲಿ ನಾನು ನಟ ಮಾತ್ರ ನಿರ್ಮಾಪಕರು, ನಿರ್ದೆಶಕರು ಬೇರೆ ಇದ್ದಾರೆ ಎಂದು ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಾಲೂಕಿನಲ್ಲಿ ಸರಕಾರಿ ಜಮೀನುಗಳನ್ನು ಅತಿಕ್ರಮಣ ಮಾಡಿ ಸಾಗುವಳಿ ಮಾಡುತ್ತಿರುವ ಜನರಿಗೆ ಸಕ್ರಮ ಮಾಡುವ ಉದ್ದೇಶದಿಂದ ಸಮಿತಿ ಸದಸ್ಯರ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಂದ ಅಹವಾಲು ಸ್ವೀಕರಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ವೇದಿಕೆ ಮೇಲೆ ಪುರಸಭೆ ಅದ್ಯಕ್ಷ ಇಮ್ರಾನ್ ಮೊಮಿನ, ವಿದ್ಯುತ್ ಸಹಕಾರಿ ಘದ ಅದ್ಯಕ್ಷ ಜಯಗೌಡಾ ಪಾಟೀಲ, ತಹಸಿಲ್ದಾರ ಮಂಜುಳಾ ನಾಯಿಕ, ಬಗರ ಹುಕುಂ ಸದಸ್ಯರು ,ವಿದ್ಯುತ್ ಸಹಕಾರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಸಮಿಪಿಸುತ್ತಿದೆ ಆದ್ದರಿಂದ ನಾವು ಸಹ ಸದಸ್ಯರ ಸಭೆಗಳನ್ನು ಮಾಡುತ್ತಿದ್ದೆವೆ ಆದರೆ ನಾವು ಕೇವರ ನಟನೆ ಮಾಡುವವರು ನಿರ್ಮಾಪಕರು ಅಣ್ಣಾಸಾಹೇಬ ಜೋಲ್ಲೆ ಅದರಂತೆ ನಿರ್ದೆಶಕ ಬಾಲಚಂದ್ರ ಜಾರಕಿಹೋಳಿ ಇದ್ದಾರೆ ನೋಡೋಣ ನಾವು ಮಾತ್ರ Acting ಮಾಡಲು ತಯಾರಿದ್ದೆವೆ Producer ಮತ್ತು Director ಯಾವ ರೀತಿ ಕಥೆ ಮಾಡುತ್ತಾರೆ ಕಾದು ನೋಡಬೇಕು, ಯವದೇ ಚುನಾವಣೆ ಬರಲಿ ನಾವು ಮಾತ್ರ ಪಾತ್ರ ವಹಿಸುತ್ತೆವೆ ಎಂದರು.

ತಾಲೂಕಿನಲ್ಲಿ ಸರಕಾರಿ ಜಮೀನಿನ ಅತಿಕ್ರಮಣ ಮತ್ತು ಅವ್ಯವಸ್ಥಿತ ಸಾಗುವಳಿಯನ್ನು ನಿಯಂತ್ರಿಸುವ ಉದ್ದೇಶದಿಂದ, ಸಮಿತಿ ಸದಸ್ಯರು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಜನರಿಂದ ಅಹವಾಲು ಸ್ವೀಕರಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಮತ್ತು ಸಾರ್ವಜನಿಕರು ಹಾಗೂ ಬಗರ ಹುಕುಂ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ