Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಬ್ರಾಹ್ಮಣ ,ನಮಗೆ ಯಾವುದೇ ಮೀಸಲಾತಿ ಇಲ್ಲ, ದೇವರ ಆಶೀರ್ವಾದ: ನಿತಿನ್ ಗಡ್ಕರಿ

Advertisement

ಮಹಾರಾಷ್ಟ್ರ: ಇಲ್ಲಿನ ನಾಗಪುರದಲ್ಲಿ ನಡೆದ ಹಲ್ಬಾ ಫೆಡರೇಶನ್ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ಕುರಿತು ಪ್ರಸ್ತಾಪಿಸಿವ ವೇಳೆ, ನಾನು ಬ್ರಾಹ್ಮಣ ,ನಮಗೆ ಯಾವುದೇ ಮೀಸಲಾತಿ ಇಲ್ಲ ಇದು ದೇವರು ನಮಗೆ ಕೊಟ್ಟಿರುವ ವರ'' ಎಂದು ಹೇಳಿದ್ದಾರೆ.


ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟದ ಕಿಚ್ಚು ಜೋರಾಗಿದೆ. ಮರಾಠಾ, ಒಬಿಸಿ ಮತ್ತು ಬಂಜಾರ ಮೀಸಲಾತಿಗೆ ಸಂಬಂಧಪಟ್ಟಂತೆ ಗಲಾಟೆಗಳು ಕೂಡ ನಡೆಯುತ್ತಿವೆ.

ಹೀಗಾಗಿ ನಿತಿನ್ ಗಡ್ಕರಿ ಈ ಬಗ್ಗೆ ಮಾತನಾಡಿದ್ದು, ಮಹಾರಾಷ್ಟ್ರದಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಆದರೆ ಉತ್ತರ ಭಾರತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದಿದ್ದಾರೆ.

ಈ ವೇಳೆ ಅಚ್ಚರಿ ಎಂಬಂತೆ ಮಾತಂದಿರುವ ನಿತಿನ್ ಗಡ್ಕರಿ ಅವರು, ನಮ್ಮ ಬ್ರಾಹ್ಮಣ ಜಾತಿಗೆ ಮೀಸಲಾತಿ ಸಿಗದೇ ಇರುವುದು ದೇವರ ದೊಡ್ಡ ಆಶೀರ್ವಾದ ಎಂದಿದ್ದಾರೆ.

ಏಕೆಂದರೆ ಒಬ್ಬ ವ್ಯಕ್ತಿಯ ಮೌಲ್ಯ ಹಾಗೂ ಘನತೆಯನ್ನು ಆತನ ಜಾತಿ, ಧರ್ಮ ಅಥವಾ ಲಿಂಗ ನಿರ್ಧರಿಸಲ್ಲ. ಓರ್ವ ವ್ಯಕ್ತಿ ಆತನ ಸಾಧನೆಗಳಿಂದ ಗುರುತಿಸಲ್ಪಡ್ತಾನೆ ಎಂದಿದ್ದಾರೆ. ಹೀಗಾಗಿ ನಾನು ಜಾತಿವಾದವನ್ನು ನಂಬುವುದಿಲ್ಲ ಎಂದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ