LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಐ ಲವ್ ಮೊಹಮ್ಮದ್ ಗೆ ಕೌಂಟರ್ : ಐ ಲವ್ ಶ್ರೀರಾಮ್ ಬ್ಯಾನರ್ ಅಳವಡಿಕೆ

Advertisement
ಬೆಳಗಾವಿ: ಬೆಳಗಾವಿಯಲ್ಲಿ ಉರುಸ್ ಮೆರವಣಿಗೆ ವೇಳೆ ಐ ಲವ್ ಮೊಹಮ್ಮದ್ ಎಂದು ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಐ ಲವ್ ಮೊಹಮ್ಮದ್ ಘೋಷಣೆಗೆ ಹಿಂದೂ ಯುವಕರು ಐ ಲವ್ ಶ್ರೀರಾಮ್ ಎಂದು ಫಲಕ ಅಳವಡಿಸಿದ್ದಾರೆ.

ಮುಸ್ಲಿಂ ಯುವಕರ ಐ ಲವ್ ಮೊಹಮ್ಮದ್ ಘೋಷಣೆಗೆ ಕೌಂಟರ್ ಕೊಟ್ಟಿರುವ ಹಿಂದೂ ಯುವಕರು ನಗರದಲ್ಲಿ ಐ ಲವ್ ಶ್ರೀರಾಮ್ ಬ್ಯಾನರ್ ಅಳವಡಿಸಿದ್ದಾರೆ.

ಐ ಲವ್ ಮೊಹಮ್ಮದ್ ಘೋಷಣೆ ಕಲ್ಲು ತೂರಾಟ ಪ್ರಕರಣ ಸಂಅಬ್ಂಧ ಬೆಳಗಾವಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈಗಾಗಲೇ 50 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, 11 ಜನರನ್ನು ವಶಕ್ಕೆ ಪಡೆದಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್