Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ನನ್ನ ಗರ್ಲ್‌ಫ್ರೆಂಡ್ ಅತ್ಯಂತ ಸುಂದರವಾಗಿದ್ದಾರೆ'

Advertisement
2025ರ ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಟೀಂ ಇಂಡಿಯಾದ ಮಾಜಿ ಆಟಗಾರ ಶಿಖರ್ ಧವನ್ 'ನಿಗೂಢ ಮಹಿಳೆ'ಯೊಂದಿಗೆ ಕಾಣಿಸಿಕೊಂಡಿದ್ದ ಫೋಟೊ ವೈರಲ್ ಆಗಿತ್ತು. ಆ ಮಹಿಳೆ ಯಾರೆಂದು ಇಂಟರ್ನೆಟ್ ಬಳಕೆದಾರರು ತಲೆ ಕೆಡಿಸಿಕೊಂಡಿದ್ದರು. ಆಕೆ ಐರ್ಲೆಂಡ್‌ನ ಸೋಫಿ ಶೈನ್ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಈಗ, ಶಿಖರ್ ಧವನ್ ಅವರೇ ತಾವು ರಿಲೇಷನ್‌ಶಿಪ್‌ನಲ್ಲಿರುವುದಾಗಿ ಅಧಿಕೃತವಾಗಿ ದೃಢಪಡಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಧವನ್ ಅವರನ್ನು ಆ್ಯಂಕರ್ ಒಬ್ಬರು ಅವರ ಗೆಳತಿ ಮತ್ತು ಅವರ ಹೆಸರು ಏನೆಂದು ಕೇಳಿದ್ದಾರೆ. ಆರಂಭದಲ್ಲಿ ಧವನ್ ಈ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ, ಅಂತಿಮವಾಗಿ, 'ನಾನು ಯಾವುದೇ ಹೆಸರನ್ನು ತೆಗೆದುಕೊಳ್ಳುವುದಿಲ್ಲ. ಆದರೆ, ನನ್ನ ಗರ್ಲ್‌ಫ್ರೆಂಡ್ ಅತ್ಯಂತ ಸುಂದರವಾಗಿದ್ದಾರೆ' ಎಂದಿದ್ದಾರೆ. ನಂತರ ಕ್ಯಾಮೆರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಧವನ್ ಜೊತೆಗೆ ಕಾಣಿಸಿಕೊಂಡಿದ್ದ ಮಹಿಳೆಯಂತೆಯೇ ಕಾಣುವವರೊಬ್ಬರ ಮೇಲೆ ದೃಷ್ಟಿ ನೆಟ್ಟಿವೆ.

ಭಾರತದ ಮಾಜಿ ಆರಂಭಿಕ ಆಟಗಾರ 39 ವರ್ಷದ ಶಿಖರ್ ಧವನ್ ಅವರು 2023ರ ಅಕ್ಟೋಬರ್‌ನಲ್ಲಿ ಅವರ ಮಾಜಿ ಪತ್ನಿ ಆಯೇಷಾ ಮುಖರ್ಜಿ ಅವರಿಂದ ವಿಚ್ಛೇದನ ಪಡೆದಿದ್ದರು. ಆದರೆ, ಅವರ ಮಗ ಜೊರಾವರ್ ಅನ್ನು ನೋಡಿಕೊಳ್ಳುವ ಅಧಿಕಾರ ಆಯೇಷಾ ಅವರಿಗೆ ಸಿಕ್ಕಿತ್ತು. ಭೇಟಿ ನೀಡುವ ಮತ್ತು ವಿಡಿಯೋ ಕರೆಗಳ ಮೂಲಕ ಸಂಪರ್ಕ ಸಾಧಿಸಲು ಅವಕಾಶ ನೀಡಲಾಗಿದ್ದರೂ, ತಮ್ಮ 11 ವರ್ಷದ ಮಗ ಜೊರಾವರ್ ಜೊತೆ ಇರಲು ಅವಕಾಶ ಸಿಗದ ಕಾರಣ ಆಧ್ಯಾತ್ಮಿಕ ರೀತಿಯಲ್ಲಿ ಆತನೊಂದಿಗೆ ಸಂಪರ್ಕದಲ್ಲಿರಲು ಹೇಗೆ ಪ್ರಯತ್ನಿಸುತ್ತಾರೆ ಎಂಬುದನ್ನು ಬಹಿರಂಗಪಡಿಸಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ