Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಸ್‌ಕೆ ಇಂದು ಗೆದ್ದರೆ ಪ್ಲೇ ಆಪ್ ಹಾದಿ ಮತ್ತಷ್ಟು ಸುಗಮ

ಲಕ್ನೋ ಸೂಪರ್ ಗೇಂಟ್ಸ್ ಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ

Advertisement


ಲಕ್ನೋ: ಚೆನ್ನೆöÊ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಗೇಂಟ್ಸ್ ತಂಡಗಳ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೯ ನೇ ಪಂದ್ಯ ಇಂದು ಇಲ್ಲಿ ನಡೆಯಲಿದೆ.
ಭಾರತ ರತ್ನ ಶ್ರೀ ಅಟಲ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಪಂದ್ಯ ಇಂದು ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. 
ಚೆನ್ನೆöÊ ಸೂಪರ್ ಕಿಂಗ್ಸ್ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದ್ದು, ಈ ಪಂದ್ಯದಲ್ಲಿ ಸಿಎಸ್‌ಕೆ ಗೆದ್ದರೆ, ೧೨ ಪಂದ್ಯಗಳಿAದ ೧೪ ಅಂಕಗಳಿಸಲಿದೆ. ಇದರಿಂದ ಸಿಎಸ್‌ಕೆ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಹಿಂದಿಕ್ಕಿ ಪಾಯಿಂಟ್ ಪಟ್ಟಿಯಲ್ಲಿ ೪ ನೇ ಸ್ಥಾನಕ್ಕೆ ಜಿಗಿಯಲಿದೆ.
ಇದರೊಂದಿಗೆ ಸಿಎಸ್‌ಕೆಯ ಪ್ಲೇ ಆಪ್ ಹಾದಿಯು ಕೂಡ ಮತ್ತಷ್ಟು ಸುಗಮಗೊಳ್ಳಲಿದೆ. ಹೀಗಾಗಿ ಸಿಎಸ್‌ಕೆಗೆ ಈ ಪಂದ್ಯ ಮಹತ್ವದ್ದಾಗಿದೆ. ಇನ್ನೊಂದೆಡೆ ಲಕ್ನೋ ಸೂಪರ್ ಗೇಂಟ್ಸ್ ಈಗಾಗಲೇ ಪಂದ್ಯಾವಳಿಯಿAದ ಹೊರ ಬಿದ್ದಿದ್ದು, ಆ ತಂಡಕ್ಕೆ ಈ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬAತಾಗಿದೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ