Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಲಿಂಗಾಯತ ಸಮಾಜ ವತಿಯಿಂದ ಇಫ್ತಾರ ಕೂಟ

Advertisement
ಚಿಂಚೋಳಿ :ಪಟ್ಟಣದ ಚಂದಾಪುರದ ಪಟೇಲ್ ಕಾಲೋನಿಯ ಮದರ್ಸಾದಲ್ಲಿ ಮುಸ್ಲಿಂ ಬಾಂಧವರ ಪವಿತ್ರ ರಂಜಾನ ಹಬ್ಬ ಅಂಗವಾಗಿ ತಾಲೂಕಾ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಇಫ್ತಾರ ಕೂಟ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮ ಉದ್ದೇಶಿಸಿ ಮುಸ್ಲಿಂ ಸಮಾಚಾರ ಹಿರಿಯ ಮುಖಂಡರಾದ ಅಬ್ದುಲ್ ಬಾಸಿದ, ಅವರು ಮಾತನಾಡಿ ತಾಲೂಕಾ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಇಫ್ತಾರ ಕೂಟ ಪ್ರತಿ ವರ್ಷ ನೀಡುತ್ತಿದೆ ಬಹಳ ಸಂತೋಷವಾಗುತ್ತದೆ ಯಾಕೆಂದರೆ ಚಿಂಚೋಳಿ ತಾಲೂಕಿನಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವ್ಯ ಅಣ್ಣತಮ್ಮದಂತೆ ಇದೆ ಅದೇ ರೀತಿ ಇಂತಹ ಕಾರ್ಯಕ್ರಮಗಳು ಮಾಡೋರಿಂದ ಹಿಂದೂ ಮತ್ತು ಮುಸ್ಲಿಂ ಬಾಂಧವ್ಯ ಒಗ್ಗಟ್ಟಿನಿಂದ ಇದ್ದೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕೆ ಎಂ ಬಾರಿ, ಅಖಿಲ ಭಾರತ ಮಹಾಸಭಾ ತಾಲೂಕಾಧ್ಯಕ್ಷರಾದ ಶರಣು ಪಾಟೀಲ್ ಮೋತಕಪಳ್ಳಿ, ಅವರು ಮಾತನಾಡಿ ಕಾರ್ಯಕ್ರಮದಲ್ಲಿ ತಾಲೂಕ ಅರೋಗ್ಯ ಅಧಿಕಾರಿ ಡಾ.ಮಹಮ್ಮದ್ ಗಫರ್,ಪುರಸಭೆ ನಿಕಟ ಪೂರ್ವ ಅಧ್ಯಕ್ಷರಾದ ಆನಂದಕುಮಾರ ಟೈಗರ, ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಗೋಪಾಲರಾವ್ ಕಟ್ಟಿಮನಿ, ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವಕುಮಾರ ಪಾಟೀಲ್, ತಾಲೂಕ ವೀರಶೈವ ಸಮಾಜದ ಉಪಾಧ್ಯಕ್ಷರಾದ ಪ್ರದೀಪ್ ದೇಶಮುಖ್,ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಶಿವಶರಣಪ್ಪ ಡೆಂಗಿ, ರೇವಣಸಿದ ದಾದಾಪುರ, ವಿಜಯಕುಮಾರ ಬೆಳಕೇರಿ, ಚಂದ್ರಶೇಖರ್ ಪರ,ಸಿದ್ದಣ್ಣ ಪಾಟೀಲ,ಚನ್ನವೀರ ಗೌಡನೂರ್ ದೇಗಲಮಡಿ, ಸೂರಿ ಸುಂಕದ, ಮುಸ್ಲಿಂ ಸಮಾಜದ ಮುಖಂಡರಾದ ಮಕಸೂದ ಸೌದಾಗರ್, ಸತ್ತರ್ ಖುರೇಷಿ, ಸೈಯದ್ ಶಬ್ಬೀರ್, ಮಹಮ್ಮದ ನಯುಂ ಪಟೇಲ್, ಕಲಿಲ ಪಟೇಲ್, ಮತ್ತೀನ್ ಸೌದಾಗರ್,ಚಾಂದ, ಬಬ್ಬು ಖಾನ್, ಅಝರ್ ಸೌದಾಗರ್, ಶೇಕ್ ಫಾರಿನ್, ಜಿಯಾ, ಮತ್ತು ಅನೇಕ ಮಡಿನ ಮಸ್ಜಿದ್ ಕಮಿಟಿಯ ಸದಸ್ಯರು ಇಫ್ತಾರ ಕೂಟದಲ್ಲಿ ಭಾಗಿಯಾಗಿದ್ದರು.

ವರದಿ :ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ