Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 19ಕ್ಕೆ ಇಳಕಲ್ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Advertisement
ರೋಟರಿ ಕ್ಲಬ್ ಸಂಸ್ಥೆಯ ಸನ್ 2025 26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಹಾಂತೇಶ ಬಿ ಜಕ್ಕಲಿ, ಕಾರ್ಯದರ್ಶಿಯಾಗಿ ಶರಣಬಸಪ್ಪ ಎಂ ಸಜ್ಜನ, ಖಜಾಂಚಿಯಾಗಿ ಬಸವರಾಜ ಆರ್ ಯಲ್ಲಟ್ಟಿ , ಆವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರೋಟರಿ ಕ್ಲಬ್ ಸದಸ್ಯರಾದ ಮುತ್ತಣ್ಣ ಬೆಂಗಳೂರು ಸುದ್ದಿಗೋಷ್ಠಿಯ ಮೂಲಕ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಮಹಾಂತೇಶ ಜಕ್ಕಲಿ ನಮ್ಮ ಸಂಸ್ಥೆ ಇಪ್ಪತ್ತನೇ ವರ್ಷಕ್ಕೆ ಪಾದರ್ಪಣೆ ಮಾಡಿದ ಸಂದರ್ಭದಲ್ಲಿ ನನಗೆ ಸನ್ 2025- 2026 ಸಾಲಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಮತ್ತು ಕಾರ್ಯದರ್ಶಿಯಾಗಿ ಶರಣಬಸಪ್ಪ ಸಜ್ಜನ್ ಖಜಾಂಚಿಯಾಗಿ ಬಸವರಾಜ ಯಲ್ಲಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ನೂತನ ಪದಗ್ರಹಣ ಸಮಾರಂಭ ಜುಲೈ 19 ಶನಿವಾರ ದಂದು ಸಾಯಂಕಾಲ 5:30 ಗಂಟೆಗೆ ಸ್ಥಳ ಬಸವ ಪ್ಯಾಲೇಸ್ ನಲ್ಲಿ ನಡೆಯಲಿದೆ ಮತ್ತು ಮ,ನಿ, ಪ್ರ ಗುರು ಮಹಾಂತ ಸ್ವಾಮೀಜಿಗಳು ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್ ಹಾಗೂ ಅನಿಲ್ ಸಿ ಜೈನ್ ಜಿಲ್ಲಾ ಗವರ್ನರ್ ರೋಟರಿ ಕ್ಲಬ್ ಸೌತ್ ಹುಬ್ಬಳ್ಳಿ,ಮತ್ತು ನಾರಾಯಣ ಎಚ್ ಹೆರಕಲ್ ರೋಟರಿ ಕ್ಲಬ್ ಬಾಗಲಕೋಟೆ ಇವರ ಉಪಸ್ಥಿತಿಯಲ್ಲಿ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಇಳಕಲ್ ನಿಕಟ ಪೂರ್ವ ಅಧ್ಯಕ್ಷ ಬಾಬು ಎಸ್ ರಾಜೋಳಿ ಮತ್ತು ಕಾರ್ಯದರ್ಶಿ ಬಸಲಿಂಗಪ್ಪ ತೋಟದ ಖಜಾಂಚಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ