LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜುಲೈ 19ಕ್ಕೆ ಇಳಕಲ್ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Advertisement
ರೋಟರಿ ಕ್ಲಬ್ ಸಂಸ್ಥೆಯ ಸನ್ 2025 26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಹಾಂತೇಶ ಬಿ ಜಕ್ಕಲಿ, ಕಾರ್ಯದರ್ಶಿಯಾಗಿ ಶರಣಬಸಪ್ಪ ಎಂ ಸಜ್ಜನ, ಖಜಾಂಚಿಯಾಗಿ ಬಸವರಾಜ ಆರ್ ಯಲ್ಲಟ್ಟಿ , ಆವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರೋಟರಿ ಕ್ಲಬ್ ಸದಸ್ಯರಾದ ಮುತ್ತಣ್ಣ ಬೆಂಗಳೂರು ಸುದ್ದಿಗೋಷ್ಠಿಯ ಮೂಲಕ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಮಹಾಂತೇಶ ಜಕ್ಕಲಿ ನಮ್ಮ ಸಂಸ್ಥೆ ಇಪ್ಪತ್ತನೇ ವರ್ಷಕ್ಕೆ ಪಾದರ್ಪಣೆ ಮಾಡಿದ ಸಂದರ್ಭದಲ್ಲಿ ನನಗೆ ಸನ್ 2025- 2026 ಸಾಲಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಮತ್ತು ಕಾರ್ಯದರ್ಶಿಯಾಗಿ ಶರಣಬಸಪ್ಪ ಸಜ್ಜನ್ ಖಜಾಂಚಿಯಾಗಿ ಬಸವರಾಜ ಯಲ್ಲಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ನೂತನ ಪದಗ್ರಹಣ ಸಮಾರಂಭ ಜುಲೈ 19 ಶನಿವಾರ ದಂದು ಸಾಯಂಕಾಲ 5:30 ಗಂಟೆಗೆ ಸ್ಥಳ ಬಸವ ಪ್ಯಾಲೇಸ್ ನಲ್ಲಿ ನಡೆಯಲಿದೆ ಮತ್ತು ಮ,ನಿ, ಪ್ರ ಗುರು ಮಹಾಂತ ಸ್ವಾಮೀಜಿಗಳು ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್ ಹಾಗೂ ಅನಿಲ್ ಸಿ ಜೈನ್ ಜಿಲ್ಲಾ ಗವರ್ನರ್ ರೋಟರಿ ಕ್ಲಬ್ ಸೌತ್ ಹುಬ್ಬಳ್ಳಿ,ಮತ್ತು ನಾರಾಯಣ ಎಚ್ ಹೆರಕಲ್ ರೋಟರಿ ಕ್ಲಬ್ ಬಾಗಲಕೋಟೆ ಇವರ ಉಪಸ್ಥಿತಿಯಲ್ಲಿ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಇಳಕಲ್ ನಿಕಟ ಪೂರ್ವ ಅಧ್ಯಕ್ಷ ಬಾಬು ಎಸ್ ರಾಜೋಳಿ ಮತ್ತು ಕಾರ್ಯದರ್ಶಿ ಬಸಲಿಂಗಪ್ಪ ತೋಟದ ಖಜಾಂಚಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ