Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? : ಕುಮಾರಸ್ವಾಮಿ ಆಕ್ರೋಶ

Advertisement

ಚಿಕ್ಕಬಳ್ಳಾಪುರ : ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.


ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ರೂ ಶಿಕ್ಷೆಯಾಗಲಿ.ಪೆನ್​ಡ್ರೈವ್ ಹಂಚಿದವರ ತಪ್ಪು ಇಲ್ಲ ಅಂತಾ ಸಿಎಂ ಹೇಳಿದ್ದಾರೆ. ಪೆನ್​ಡ್ರೈವ್ ಹಂಚಿದವರ ರಕ್ಷಣೆಗೆ ಇದ್ದೇವೆಂದು ಹೇಳಿದಂತಾಗಿದೆ. ನೊಂದವರಿಗೆ ಸರ್ಕಾರ ಏನು ಸಾಂತ್ವನ ಹೇಳ್ತಿದೆ ವಾಗ್ದಾಳಿ ಮಾಡಿದ್ದಾರೆ.


ಒಂದು ಚುನಾವಣೆ ಗೆಲ್ಲಲು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಪ್ರಜ್ವಲ್​ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಟ್ಟರೆ ಸರ್ಕಾರ ಸಿಕ್ಕಿ ಹಾಕಿಕೊಳ್ಳುತ್ತದೆ. ಪೆನ್​ಡ್ರೈವ್ ಹಂಚಿದವರು ಸಿಕ್ಕಿ ಬೀಳ್ತಾರೆ, ಅದಕ್ಕೆ ಸಿಬಿಐಗೆ ಕೊಡುತ್ತಿಲ್ಲ ಎಂದು ಹೇಳಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್