Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿಯ ಜೊತೆಗೆ ಅನೈತಿಕ ಸಂಬಂಧ : ಪ್ರಿಯಕರನಿಗೆ ಚಟ್ಟ ಕಟ್ಟಿದ ಗಂಡ 

Advertisement

ಬೆಳಗಾವಿ: ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಪತಿ ಹಾಗೂ ಆತನ ಸ್ನೇಹಿತ ಸೇರಿ ಭೀಕರವಾಗಿ ಕೊಲೆ(Murder) ಮಾಡಿರುವ ಘಟನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಬಾಬು ಭೂಸಗೋಳ (35) ಕೊಲೆಯಾದ ದುರ್ದೈವಿ. ಆರೋಪಿಗಳು ಬಾಬು ಅವರ ತಲೆಗೆ ಕಲ್ಲಿನಿಂದ ಜಜ್ಜಿ ಹಾಗೂ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಕೊಲೆಗೆ ಅನೈತಿಕ ಸಂಬಂಧ, ರಸ್ತೆ ವಿವಾದದ ಶಂಕೆ

ಕೊಲೆಯಾದ ಬಾಬು ಭೂಸಗೋಳ ಅವರು ಆರೋಪಿಯ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

ಇದರ ಜೊತೆಗೆ, ಅವರು ಸಾರ್ವಜನಿಕ ರಸ್ತೆಯನ್ನು ಅತಿಕ್ರಮಣ ಮಾಡಿ ರಸ್ತೆ ಬಂದ್ ಮಾಡಿದ್ದರು ಎನ್ನಲಾಗಿದೆ.

ಬಾಬು ಅವರ ಈ ದರ್ಪ ಮತ್ತು ಆಟಾಟೋಪಕ್ಕೆ ಬೇಸತ್ತು ಪತಿ ಹಾಗೂ ಆತನ ಸ್ನೇಹಿತ ಸೇರಿಕೊಂಡು ಈ ಸ್ಕೆಚ್ ಹಾಕಿ ಮುಗಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಕೊಲೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಸಂಕೇಶ್ವರ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸಿದರೇ 250 ರೂ.ಬದಲು 500ರೂ. ದಂಡಪತ್ನಿಯ ಜೊತೆಗೆ ಅನೈತಿಕ ಸಂಬಂಧ : ಪ್ರಿಯಕರನಿಗೆ ಚಟ್ಟ ಕಟ್ಟಿದ ಗಂಡ ಪಿಯು ಉಪನ್ಯಾಸಕರಿಗೆ ಬಿಗ್ ಶಾಕ್ : ಇನ್ಮುಂದೆ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಬೋಧನೆ ಕಡ್ಡಾಯಪ್ರಥಮ ತಂಡವಾಗಿ ನಾಕೌಟ್ ತಲುಪಿದ ಮೆಕ್ಸಿಕೋಇಂದಿನಿಂದ ರಾಜ್ಯದಲ್ಲಿ ಎಸ್ ಐ ಆರ್ ಪ್ರಕಿಯೆ ಆರಂಭ ಎಂ.ಕೆ ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಹೊತ್ತಿ ಉರಿದ ಎರಡು ಲಾರಿಗಳುಕ್ರಿಕೆಟ್: ಎ, ತಂಡಗಳ ತ್ರಿಕೋನ ಸರಣಿಯಲ್ಲಿ ಸೆಣಸಲಿವೆ ಭಾರತ ಎ, ಶ್ರೀಲಂಕಾ ಎಹೆನ್ರಿ ನಿಕೋಲಸ್ ಶತಕ: ಸಂಪೂರ್ಣ ಹಿಡಿತ ಸಾಧಿಸಿದ ಕಿವೀಸ್ ೩ ನೇ ಏಕದಿನ ಇಂದು: ಮತ್ತಷ್ಟು ಹೊಸಬರಿಗೆ ಅವಕಾಶ ನಿರೀಕ್ಷೆಆಭರಣ ಪ್ರೇಮಿಗಳಿಗೆ ಬಂಪರ್ ಲಾಟರಿ : ಚಿನ್ನದ ದರದಲ್ಲಿ ಭಾರಿ ಕುಸಿತ