Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಹಿಂದ ಒಕ್ಕೂಟ ಸಂಘಟನೆಯ ಮಹತ್ವದ ಪ್ರಥಮ ಸಭೆ.

Advertisement
ರಾಯಬಾಗ್ :- ಪ್ರವಾಸಿ ಮಂದಿರದ ಸಭಾ ಹಾಲಿನಲ್ಲಿ ಶೈಕ್ಷಣಿಕ ಚಿಕ್ಕೋಡಿ ಜಿಲ್ಲೆಯ ಅಹಿಂದ್ ಒಕ್ಕೂಟ ಸಂಘಟನೆ ಎಲ್ಲ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಮಹತ್ವದ ಪ್ರಥಮ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವರಾಜ್ ಅರಸರ ಇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹಾರು ಹಾಕಿ ತೆಂಗಿನಕಾಯಿ ಹೊಡೆಯುವ ಮೂಲಕ ಈ ಸಭೆ ಪ್ರಾರಂಭಿಸಲಾಯಿತು.



ನಂತರ ಈ ಸಭೆಯನ್ನು ಉದ್ದೇಶಿಸಿ ಅಹಿಂದ ಸಂಘಟನೆಯ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಲಕ್ಷ್ಮಣ್ ಮಚ್ಚನವರ, ಕಾಗವಾಡ ತಾಲೂಕಿನ ಅಧ್ಯಕ್ಷರಾದ ವಿಲಾಸ್ ರಾಜಮಾನೆ, ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಜು ಮುಂಡೆ, ಕಾಗವಾಡದ ಉಪಾಧ್ಯಕ್ಷರು ಲಕ್ಷ್ಮಣ್,ಅವರು ಸಂಘಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂಘಟನೆಯನ್ನು ಯಾವ ರೀತಿಯಾಗಿ ಬಲಪಡಿಸಬೇಕು ಹಾಗೂ ಚಿಕ್ಕೋಡಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಆಯಕೆ ಕುರಿತು ಶೈಕ್ಷಣಿಕ ಚಿಕ್ಕೋಡಿ ಜಿಲ್ಲೆಯ ಮತ್ತು ಮುಂದಿನ ದಿನಗಳಲ್ಲಿ ಶೀಘ್ರವೇ ಸಚಿವರಾದ ಶ್ರೀ ಮಾನ್ಯ ಸತೀಶ್ ಅಣ್ಣ ಜಾರಕಿಹೊಳಿ ಅವರಿಗೆ ಭೇಟಿಯಾಗಿ ಚಿಕ್ಕೋಡಿ ಜಿಲ್ಲಾ ಅಹಿಂದ ಸಂಘಟನೆಯ ಕುರಿತು ಸಚಿವರೊಂದಿಗೆ ಮಾತನಾಡಿ ಮುಂದಿನ ಕಾರ್ಯಕ್ರಮ ಕೈಗೊಳ್ಳ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಭೆಯ ಸಂದರ್ಭದಲ್ಲಿ ನಿಪ್ಪಾಣಿ ತಾಲೂಕಿನ ವಿಶ್ವನಾಥ ಹಲಗೆ, ಹನುಮಂತ ಸವಿನೆಸಾಕಳೆ, ಸುರೇಶ್ ಸೈನಸಾಕಳೆ, ನಾಗೇಶ್ ಪೂಜಾರಿ, ಕು ರೂಪಾ ಗೋಕಾಕ ಜಿಲ್ಲಾ ಮಹಿಳಾ ಅಧ್ಯಕ್ಷರು ಶ್ರೀ ರೋಹಿಣಿ ಕಾಂಬಳೆ ರಾಯಬಾಗ ತಾಲೂಕು ಅಧ್ಯಕ್ಷರು ಶ್ರೀ ಪ್ರಶಾಂತ್ ಗಸ್ತಿ ಚಿಕ್ಕೋಡಿ ತಾಲೂಕು ಅಧ್ಯಕ್ಷರು ಶ್ರೀ ಸುರೇಶ್ ಮಾದರ್ ಅಥಣಿ ತಾಲೂಕು ಅಧ್ಯಕ್ಷರು ಶ್ರೀ ಮತಿ ಭಾರತಿ ಸಂಗಯ್ಯ ಗೊಳ್ ರಾಯಬಾಗ ತಾಲೂಕು ಪ್ರಧಾನ ಕಾರ್ಯದರ್ಶಿಗಳು ಅಮೀನ್ ಜಾತಗಾರ್ ಜಿಲ್ಲಾ ಕಾರ್ಯಧ್ಯಕ್ಷರು ರಾಯಬಾಗ ತಾಲೂಕು ಸಮತೀಯ್ ಅಧ್ಯಕ್ಷರು ಕೊಚೇರಿ ಗೌರವ ಅಧ್ಯಕ್ಷರು ಪೂಜಾರಿ ಅಥಣಿ ತಾಲೂಕು ಅಧ್ಯಕ್ಷರು ಶ್ರೀಮತಿ ಸಾಯಂವ್ ಇಚೇರಿ ಇನ್ನು ಚಿಕ್ಕೋಡಿ ಪದಾಧಿಕಾರಿಗಳು ಈ ಅಹಿಂದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.

ವರದಿ :-ರಾಜು ಮುಂಡೆ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ