Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳದಲ್ಲಿ ಹೆಣ ಸಿಗದಿದ್ರೇ ಅನಾಮಿಕನನ್ನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ

Advertisement

ಬೆಳಗಾವಿ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ SITಅಧಿಕಾರಿಗಳು 13ನೇ ಸ್ಥಳದಲ್ಲಿ ಅಸ್ತಿಪಂಜರ ಶೋಧ ಕಾರ್ಯ ನಡೆಸುತ್ತಿದೆ.


ಧರ್ಮಸ್ಥಳ ಶ್ರದ್ಧಾ ಕೇಂದ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಆರೋಪದ ಮೇಲೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಈ 'ನಾಟಕ'ವನ್ನು ನಿಲ್ಲಿಸುವಂತೆ ಅವರು ಎಸ್‌ಐಟಿ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಧರ್ಮಸ್ಥಳದ ಕುರಿತು ನಡೆಯುತ್ತಿರುವ ತನಿಖೆ ಹಾಗೂ ಚರ್ಚೆಗಳನ್ನು ಕಡಾಡಿ ಖಂಡಿಸಿದ್ದಾರೆ.

ಕರ್ನಾಟಕದ ಶ್ರದ್ಧಾ ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ. ಅನಾಮಿಕ ವ್ಯಕ್ತಿಯನ್ನು ಕರೆದುಕೊಂಡು ಎಸ್‌ಐಟಿ ಎಷ್ಟು ದಿನ ನೆಲ ಅಗೆಯಲಿದೆ? ಈ ನಾಟಕವನ್ನು ತಕ್ಷಣ ನಿಲ್ಲಿಸಿ, ಆತನನ್ನು ಒದ್ದು ಒಳಗೆ ಹಾಕಬೇಕು ಎಂದು ಕಿಡಿ ಕಾರಿದ್ದಾರೆ.

ತನಿಖೆಯಿಂದ ಯಾವುದೇ ಫಲಿತಾಂಶ ಸಿಕ್ಕಿಲ್ಲ, ಎಸ್‌ಐಟಿ ರಚನೆ ಮಾಡಿ ಏನೂ ಆಗಲಿಲ್ಲ ಎಂದು ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಕಡಾಡಿ ಒತ್ತಾಯಿಸಿದರು. ಪ್ರತಿದಿನ ಅನಾಮಿಕ ಹೊಸ ಕಥೆ ಕಟ್ಟುತ್ತಿದ್ದಾನೆ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಧರ್ಮಸ್ಥಳಕ್ಕೆ ಆದ ಕಳಂಕವನ್ನು ತೊಡೆದು ಹಾಕಬೇಕು" ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಈ 'ನಾಟಕ'ವನ್ನು ನಿಲ್ಲಿಸುವಂತೆ ಅವರು ಎಸ್‌ಐಟಿ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಧರ್ಮಸ್ಥಳದ ಕುರಿತು ನಡೆಯುತ್ತಿರುವ ತನಿಖೆ ಹಾಗೂ ಚರ್ಚೆಗಳನ್ನು ಕಡಾಡಿ ಖಂಡಿಸಿದ್ದಾರೆ. ಕರ್ನಾಟಕದ ಶ್ರದ್ಧಾ ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ.

ಅನಾಮಿಕ ವ್ಯಕ್ತಿಯನ್ನು ಕರೆದುಕೊಂಡು ಎಸ್‌ಐಟಿ ಎಷ್ಟು ದಿನ ನೆಲ ಅಗೆಯಲಿದೆ? ಈ ನಾಟಕವನ್ನು ತಕ್ಷಣ ನಿಲ್ಲಿಸಿ, ಆತನನ್ನು ಒದ್ದು ಒಳಗೆ ಹಾಕಬೇಕು ಎಂದು ಕಿಡಿ ಕಾರಿದ್ದಾರೆ.

ತನಿಖೆಯಿಂದ ಯಾವುದೇ ಫಲಿತಾಂಶ ಸಿಕ್ಕಿಲ್ಲ, ಎಸ್‌ಐಟಿ ರಚನೆ ಮಾಡಿ ಏನೂ ಆಗಲಿಲ್ಲ ಎಂದು ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಕಡಾಡಿ ಒತ್ತಾಯಿಸಿದರು. ಪ್ರತಿದಿನ ಅನಾಮಿಕ ಹೊಸ ಕಥೆ ಕಟ್ಟುತ್ತಿದ್ದಾನೆ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಧರ್ಮಸ್ಥಳಕ್ಕೆ ಆದ ಕಳಂಕವನ್ನು ತೊಡೆದು ಹಾಕಬೇಕು" ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ