Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಗ್ಗುಂದ ಗ್ರಾಮದಲ್ಲಿ ಹೊಯ್ಸಳ ಜನಪದ ಕಲಾ ತಂಡದಮೂಲಕ ಗ್ರಾಮದಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸುತ್ತಿರುವ ದೃಶ್ಯ

Advertisement
 ಆಗ್ಗುಂದ. ಆಗ್ಗುಂದ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಅರಣ್ಯ ಇಲಾಖೆ ವತಿಯಿಂದ ಕಾಡ್ಗಿಚ್ಚು ನಿರ್ಗಮದ ಹಾಗೂ ಮಾನವನ ಶತ್ರು ಭಾರತದ ಕಾಡುಗಳಲ್ಲಿ ಕಾಡ್ಗಿಚ್ಚಿಗೆ ಮಾನವನೆ ಕಾರಣ ಎಂದು ಅಗ್ಗುಂದ ಗ್ರಾಮದಲ್ಲಿ ಕಲಾಜಾತವನ್ನು ಉದ್ಘಾಟಿಸಿದ ವಲಯ ಅರಣ್ಯ ಅಧಿಕಾರಿ ಹೇಮಂತ್ ಕೆ..ಎನ್. ಅವರು ಮಾತನಾಡಿ ನಿಮ್ಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಿರೇಕಲ್ಲು ಗುಡ್ಡ. ರಾಮೇನಹಳ್ಳಿ.ಬಿಸ್ಲೆ ಕಲ್ಲು. ದೇಶಾಣಿ ಬೆಟ್ಟದಪುರ.ಜಜೂರು. ಹಾಗೂ ಡಿ.ಎಂ. ಕುರ್ಕೆ ಎಂಬ ಮೀಸಲು ಅರಣ್ಯ ಪ್ರದೇಶಗಳಿದ್ದು ಈ ಎಲ್ಲಾ ಅರಣ್ಯಗಳಲ್ಲಿ ಅತ್ಯಮೂಲ್ಯವಾದ ಔಷಧೀಯ ಸಸ್ಯಗಳು. ಬೆಲೆಬಾಳುವ ಮರ ಗಿಡಗಳು ಮತ್ತು ತಾಲೂಕಿನಲ್ಲಿ ವ್ಯಾಪ್ತಿಯಲ್ಲಿ ಒಟ್ಟು 35,000 ಎಕರೆಗಿಂತ ಅಧಿಕಾರ್ರಣ್ಯ ಪ್ರದೇಶ ಇರುವುದು ನಮ್ಮ ನಿಮ್ಮೆಲ್ಲರ ಭಾಗ್ಯ ಇದರಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಪ್ರದೇಶಗಳಾಗಿರುತ್ತವೆ ಅರಣ್ಯ ದಲ್ಲಿಚಿರತೆ.

ಕರಡಿ. ಜಿಂಕೆ. ಕಡವಿ.ಇತರೆ ವನ್ಯ ಪ್ರಾಣಿಗಳ ವಾಸಸ್ಥಾನವಾಗಿರುತ್ತದೆ ಸದ್ಯದಲ್ಲಿ ಬೇಸಿಗೆಕಾಲ ಇರುವುದರಿಂದ ಇಂತಹ ಅಮೂಲ್ಯವಾದ ಎಲ್ಲ ಮೀಸಲು ಅರಣ್ಯಗಳನ್ನು ಬೆಂಕಿಯಿಂದ ರಕ್ಷಣೆ ಮಾಡುವುದು ಮತ್ತು ಬೆಂಕಿ ಬೀಳದಂತೆ ಎಚ್ಚರವಹಿಸುವುದು ನಿಮ್ಮ ನಮ್ಮೆಲ್ಲರ ಪ್ರಮುಖ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಉಪ ಅರಣ್ಯ ಸಂರಕ್ಷಣ ಅಧಿಕಾರಿಗಳಾದ ಕಲಂದರ್ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗಿಡಮರಗಳ ಮತ್ತು ಪ್ರಾಣಿ ಪಕ್ಷಿಗಳ ಮರಣವಾಗುತ್ತಿದೆ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದೆ ಮತ್ತು ಪರಿಸರ ಮಾಲಿನ್ಯವಾಗುತ್ತಿದೆ ನೀರಿನ ತೊಂದರೆ ಉಂಟಾಗುತ್ತದೆ ಕಾಡಿನಲ್ಲಿ ಬೆಂಕಿಯನ್ನು ಕಂಡರೆ ಸಮೀಪದ ಅರಣ್ಯ ಇಲಾಖೆಗೆ ತಿಳಿಸಬೇಕು ಬೆಂಕಿಯನ್ನು ಕಂಡರೆ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗೆ ಸಹಕರಿಸಬೇಕು.

ಅರಣ್ಯ ಸಂಪತ್ತು ಹಾಗೂ ವನ್ಯಜೀವಿನಾಶ ರೈತ ಬಾಂಧವರುಗಳು ತಮ್ಮ ಹೊಲದ ಬದುಗಳಲ್ಲಿ ಬೆಂಕಿ ಅರಣ್ಯದೊಳಗೆ ಬರದಂತೆ ಎಚ್ಚರಿಕೆ ವಹಿಸಬೇಕು ಕಾಡಿನೊಳಗಿನ ದಾರಿಯಲ್ಲಿ ಬಿಡಿ.ಸಿಗರೇಟ್.ಸೇದಿ ಎಸೆಯಬಾರದು ಎಂದು ಸಲಹೆ ನೀಡಿದರು ಸಾರ್ವಜನಿಕರಿಗೆ ಗ್ರಾಮದಲ್ಲಿ ಹೊಯ್ಸಳ ಜನಪದ ಕಲಾತಂಡ ಕಲಾಜಾತದ ಮೂಲಕ ಜನರಿಗೆ ಜನರಿಗೆ ಬೀದಿ ನಾಟಕದ ಮೂಲಕ ಅರಿವನ್ನು ಮೂಡಿಸಲಾಯಿತು ಈ ಸಂದರ್ಭದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಪುನೀತ್ ದಿಲೀಪ್ ಕೃಷ್ಣಮೂರ್ತಿ ರಮೇಶ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ