
ನಂತರ ಮಾತನಾಡಿದ ಮುಖ್ಯೋಪಾಧ್ಯಾಯರಾದ ಗಾಯತ್ರಿ ಮೇಡಮ್ ಅವರು ಉತ್ತಮ ಕಲಿಕೆಗೆ ಸರ್ಕಾರಿ ಶಾಲೆಯಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಾಗುತಿದೆ ಎಂದರು,
ಶಾಲಾ ಪ್ರಾರಂಭೋತ್ಸವವನ್ನು ಆಯೋಜಿಸಲಾಗಿದೆ. ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಿ. ದಾಖಲಾತಿ ಹೆಚ್ಚಿಸಲು ದಾಖಲಾತಿ ಆಂದೋಲನವನ್ನು ಆಯೋಜಿ ಸಲಾಗಿದೆ ಎಂದರು
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಗಾಯತ್ರಿ ಮೇಡಮ್ , ಶಿಕ್ಷಕಿಯಾದ
ಮುನ್ನಿಬೇಗಂ, ಶ್ರೀಮತಿ ವೇದಾ,ಹಾಗೂ ಶಿಕ್ಷಕರಾದ ಹನುಮಂತನಾಯಕ್ ,ಮಹಾಂತೇಶ್ ಸರ್ ಉಪಸ್ಥಿತರಿದ್ದರು.
ವರದಿ:- ಮಂಜುನಾಥ ಕುಂಬಾರ

