ಮೊಳಕಾಲ್ಮೂರು :-ತಾಲ್ಲೂಕಿನ ಹೊಸ ಅಂಚೆ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಗೌರವಾನ್ವಿತ ಸಂಸದರಾದ ಶ್ರೀಯುತ ಗೋವಿಂದ ಕಾರಜೋಳ ಅವರು ಉದ್ಘಾಟನೆ ನೆರವೇರಿಸಿದರು.
ಈ ಸಂದಬರದಲ್ಲಿ ಮಾತನಾಡಿ ಅಂಚೆ ಕಚೇರಿಯಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅಂಚೆ, ಪಾರ್ಸೆಲ್, ಉಳಿತಾಯ ಖಾತೆ, ಅಂಚೆ ಜೀವ ವಿಮೆ ಸೇರಿದಂತೆ ವಿವಿಧ ಅಂಚೆ ಸೇವೆಗಳು ಸುಲಭವಾಗಿ ಲಭ್ಯವಾಗಲಿವೆ. ಸ್ಥಳೀಯರ ಬಹುದಿನದ ಬೇಡಿಕೆ ಈಡೇರಿದೇ ಎಂದು ತಿಳಿಸಿದರು ಈ ಬಾಗದ ಜನರಿದ್ದ ಹರ್ಷ ವ್ಯಕ್ತವಾಯಿತು.
ಈ ಕಾರ್ಯಕ್ರಮದಲ್ಲಿ ಅಂಚೆ ಕಚೇರಿ ಜಿಲ್ಲಾ ನಿರ್ದೇಶಕರಾದ ಶ್ರೀ ಯುತ ಉಷಾ ಹಾಗು ಅಂಚೆ ಕಚೇರಿಯ ಸಿಬ್ಬಂದಿ ವರ್ಗದವರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ :ಪಿಎಂ ಗಂಗಾಧರ


