Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಲೇಪೇಟ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Advertisement
ಚಿಂಚೋಳಿ: ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಲೇಪೇಟನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟಕರಾಗಿ ಶ್ರೀಮತಿ ಮಾಣಿಕಮ್ಮ ಪ್ರಾಂಶುಪಾಲರು ಸಿ ಬಿ ಪಾಟೀಲ್ ಮಹಾವಿದ್ಯಾಲಯ ಚಿಂಚೋಳಿ ಅತಿಥಿಗಳಾಗಿ ಜಗನಾಥ್ ಸೇರಿಕಾರ್ ಸಂಪಾದಕರು ಪ್ರಜಾವಾಣಿ ಪತ್ರಿಕೆ ಚಿಂಚೋಳಿ ಶ್ರೀ ಮೋಯಿಜ ಪಾಟೀಲ್ ವಿಜಯ ಕರ್ನಾಟಕ ಸಂಪಾದಕರು ಚಿಂಚೋಳಿ ಶ್ರೀ ಸುನಿಲ್ ಸಲಗರ್, ಭಾರತ ವೈಭವ ಪತ್ರಿಕೆ ವರದಿಗಾರರು ಚಿಂಚೋಳಿ ಶಿವಕುಮಾರ್ ತಳವಾರ್ ರಾಜ್ ನ್ಯೂಸ್ ಚಿಂಚೋಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಶರಥ ನಾಯ್ನೂರ್ ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಲೇಪೇಟ ಕಾರ್ಯಕ್ರಮದ ನಿರೂಪಣೆ ಶ್ರೀ ಶಿವಶರಣಪ್ಪ ಸಹಾಯಕ ಪ್ರಾಧ್ಯಾಪಕರು.



ಸುಲೇಪೇಟ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಶ್ರೀ ಶಿವಾನಂದ್ ಹಿರೇಮಠ ರಾಷ್ಟ್ರೀಯ ಸೇವಾ ಯೋಜನೆ ಎಂಬುದು 1969 ಸೆಪ್ಟೆಂಬರ್ 24ರಂದು ನಮ್ಮ ರಾಷ್ಟ್ರದಲ್ಲಿ ಎನ್.ಎಸ್.ಎಸ್. ಆರಂಭವಾಯಿತು. ಮಹಾತ್ಮಾಗಾಂಧಿಯವರು ಭಾರತ ದೇಶದಲ್ಲಿ ಗ್ರಾಮ ಸ್ವ-ರಾಜ್ಯದ ಕನಸನ್ನು ಕಂಡರು. ಅದರ ಪ್ರತಿಫಲವೇ ರಾಷ್ಟ್ರೀಯ ಸೇವಾ ಯೋಜನೆಯಾಗಿ ರೂಪುಗೊಂಡಿತು. ಆರಂಭದಲ್ಲಿ 40,000 ವಿದ್ಯಾರ್ಥಿಗಳಿದ್ದ ಈ ಯೋಜನೆ ಪ್ರಸ್ತುತ ಒಂದೊಂದು ವಿಶ್ವವಿದ್ಯಾನಿಲಯಗಳಲ್ಲಿ 10,000ಕ್ಕಿಂತಲೂ ಹೆಚ್ಚುವಿದ್ಯಾರ್ಥಿಗಳಿದ್ದಾರ ಎನ್ ಎಸ್ ಎಸ್ ಘಟಕ ಎಲ್ಲಾ ಕಾಲೇಜುಗಳಲ್ಲೂ ಇರುತ್ತದೆ. ಒಂದು ಘಟಕ ಎಂದರೆ ೧೦೦ ವಿದ್ಯಾರ್ಥಿ ಸ್ವಯಂ ಸೇವಕರು ಇರುತ್ತಾರೆ.

ವರದಿ : ಸುನಿಲ್ ಸಲಗರ

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ