
ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಂಗ್ರೆಸ್ ಮುಖಂಡರು ಆದ ರಾಯಬಾಗ ವಿಧಾನಸಭಾ ಕ್ಷೇತ್ರದ ಮಹಾವೀರ ಮೋಹಿತೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಈ ಉದ್ಘಾಟನೆ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ರೈತರು ಹಾಗು ಗಣ್ಯಮಾನ್ಯರು ಆಗಮಿಸಿದ್ದರು.
ವರದಿ: ಭರತ ಮೂರಗುಂಡೆ

Get latest news updates delivered straight to your WhatsApp.