LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಶಸ್ವಿಯಾಗಿ ಜರುಗಿದ ಎಸ್ ಡಿ ವಿ ಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ವೃಂದದ ಉದ್ಘಾಟನಾ ಸಮಾರಂಭ

Advertisement
ಚಾಮರಾಜನಗರ :ಜಿಲ್ಲೆ ಯಳಂದೂರು ಪಟ್ಟಣದಲ್ಲಿರುವ ಎಸ್ ಡಿ ವಿ ಎಸ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ವೃಂದದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ತಹಸೀಲ್ದಾರ್ ಎಸ್. ಎಲ್. ನಯನ ರವರು ಉದ್ಘಾಟಿಸಿ ಮಾತನಾಡಿದರು.

ನಂತರ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಐವರು ವಿದ್ಯಾರ್ಥಿಗಳಾದ ಅಭಿ ಶ್ರೀ ಆರ್ ನಾಯಕ್, ಪ್ರಣವಿ,ಸಹನ, ಸಂಧ್ಯಾ, ಸಿಂಚನ ರವರಿಗೆ ತಲಾ 10 ಸಾವಿರ ರೂಪಾಯಿ ಗಳಂತೆ ವಿದ್ವತ್ ಪ್ರೈವಿಟ್ ಲಿಮಿಟೆಡ್ ನಿರ್ದೇಶಕರಾದ ಸಿಂಧು. ಪಿ. ಡಿ ರವರು ವಿತರಿಸಿ ಮಾತನಾಡಿದರು.



ಎಸ್ ಡಿ ವಿ ಎಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿರುವ ಯೋಗೇಶ್ ರವರು ಭಾಗವಹಿಸಿ ಮಾತನಾಡಿದರು.ನಂತರ ಅಧ್ಯಕ್ಷತೆ ವಹಿಸಿಕೊಂಡಿದ್ದ ಪಿ ವೀರಭದ್ರಪ್ಪ ರವರು ಅಧ್ಯಕ್ಷಿಯಾ ನುಡಿಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ವಿ. ಮಲ್ಲಿಕಾರ್ಜುನ ಸ್ವಾಮಿ, ಮುಖ್ಯ ಶಿಕ್ಷಕ ವೀರಭದ್ರಸ್ವಾಮಿ, ಕಂದಾಯ ನಿರೀಕ್ಷಕರು ಯದುಗಿರಿ, ಶಿಕ್ಷಕರಾದ ಗುಂಬಳ್ಳಿ ಬಸವರಾಜು,ಮಹಾದೇವ, ಬಂಗಾರು,ಶಿವಮೂರ್ತಿ, ಮಂಜುನಾಥ್, ರಾಜಶೇಖರ್, ರಘು,ಶೀಲಾ, ಮಾದಲಂಬಿಕೆ,ನೀಲಂಬರಿ, ರೂಪ, ಸಂಸ್ಥೆಯ ಸಿಬ್ಬಂದಿಗಳು ಹಾಗೂ ಪೋಷಕರು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ