Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

14 ರಂದು ನೂತನ ಛಾಯಾಭವನ ಉದ್ಘಾಟನಾ ಹಾಗೂ 14ನೇ ವಾರ್ಷಿಕೋತ್ಸವ

Advertisement
ಜಮಖಂಡಿ : ನೂತನ ಛಾಯಾಭವನ ಉದ್ಘಾಟನಾ ಹಾಗೂ 14ನೇ ವಾರ್ಷಿಕೋತ್ಸವ ಮತ್ತು ಅಧಿಕಾರ ಹಸ್ತಾಂತರ ಸಮಾರಂಭವನ್ನು ದಿ.14 ರಂದು ಮುಂಜಾನೆ 11-00 ಗಂಟೆಗೆ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ ತಾಲೂಕಾಧ್ಯಕ್ಷ ಈರನಗೌಡ ಪಾಟೀಲ್ ಹೇಳಿದರು.

ನಗರದ ತಾಲೂಕಾ ಛಾಯಾಚಿತ್ರಗ್ರಾಹಕರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು ದಿವ್ಯ ಸಾನಿದ್ಯವನ್ನು ಆನಂದ ದೇವರು ವಹಿಸುವರು ಅಧ್ಯಕ್ಷತೆಯನ್ನು ಈರನಗೌಡ ಪಾಟೀಲ ವಹಿಸುವರು.

ಸಂಘದ ನೂತನ ಕಛೇರಿ ಉದ್ಘಾಟಕರು ಶಾಸಕ ಜಗದೀಶ ಗುಡಗುಂಟಿ,ಕರ್ನಾಟಕ ಪೋಟೋಗ್ರಾಪರ್ ಅಸೋಸಿಯನ್ ಅಧ್ಯಕ್ಷ ನಾಗೇಶ್ ಹೆಚ್ ಎಸ್, ಮಳಿಗೆ ಉದ್ಘಾಟಕರು ಬಿಡಿಸಿಸಿ ಬ್ಯಾಂಕ ನಿದೇರ್ಶಕ ಆನಂದ ನ್ಯಾಮಗೌಡ,ಛಾಯಾಚಿತ್ರ ಸ್ಪರ್ದೆ ಉದ್ಘಾಟಕರು ಬೃಹತ ಉದ್ದಿಮೆದಾರ ಉಮೇಶ ಮಹಾಬಳಶೇಟಿ, ಮುಖ್ಯ ಅತಿಥಿಗಳು ನಗರಸಭೆ, ಅಧ್ಯಕ್ಷ ಈಶ್ವರ ವಾಳೆನ್ನವರ,
ಫೋಟೋಗ್ರಾಫರ ಅಸೋಶಿಯನ್ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ಜಗದೀಶ ಅಂಬಿಗೇರ, ಕರ್ನಾಟಕ ಫೋಟೋಗ್ರಾಫರ ಅಸೋಶಿಯನ್ ನಿರ್ದೇಶಕ ಮಲ್ಲಿಕಾರ್ಜುನ ಕೆ.ಪಿ ರು ಕರ್ನಾಟಕ ಫೋಟೋಗ್ರಾಫರ ಅಸೋಶಿಯನ್ ನಿರ್ದೇಶಕ ರಮೇಶ ಚವ್ಹಾಣ ,ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಶಿ. ವಂಗಿ ಕರ್ನಾಟಕ ಫೋಟೋಗ್ರಾಫರ ಅಸೋಶಿಯನ್ ನಿರ್ದೇಶಕಿ ರೀ ಲಕ್ಷ್ಮೀನಾರಾಯಣ ಭಟ್ , ಕರ್ನಾಟಕ ಫೋಟೋಗ್ರಾಫರ ಅಸೋಶಿಯನ್ ನಿರ್ದೇಶಕ ವಿಠಲ ಹಿರೇಮಠ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ,ಪ್ರಧಾನ ಕಾರ್ಯದರ್ಶಿ ಅರುಣ ದುಂಡಪ್ಪ ಸೊನಾರ ಭಾಗವಹಿಸುವರು ಎಂದರು.

ಮುಜಾಯಿದ್ ದಿಲಾವರ, ರಮೇಶ್ ಹಲವಾಯಿ, ಆನಂದ ಪುಕಾಳೆ, ಹಾಶೀಮ್ ಜಮಖಂಡಿ,ಕಲ್ಯಾಣಪ್ಪಾ. ಎಸ್. ಬಾಂಗಿ, ಅಶೋಕ ಜೋಶಿ. ಶ್ರೀ ಶೈಲ್ ಮಾಳಿ ಸಂಜು ಕಬ್ಬೂರಿ,ರವೀಂದ್ರ ಕೋಳಿ, ಸುಭಾಷ ಕಾಸಿದ,ಶೇಖರ ಹರಕಂಗಿ,ರವೀಂದ್ರ ಜಂಬಗಿ, ಉಮರ್ ಮುಲ್ಲಾ, ಅನ್ನಪ್ಪಾ ಮೋಹಿತೆ, ಬಡಕಲ್ಲ ನದಾಪ, ಸಿದ್ದು ಗಡದಿ,ಪ್ರಹ್ಲಾದ ಲೋಗಾವಿ ರಾಜು ಆಜೂರ, ಜಗದೀಶ ತೆಗ್ಗಿನ ಮಠ, ಉಪಸ್ಥಿತರಿದ್ದರು.

ವರದಿ : ಬಂದೇನವಾಜ ನದಾಫ. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ