Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಡಕಿಹಾಳದ ದಸರಾ ಉತ್ಸವ ಹಿನ್ನೆಲೆಯಲ್ಲಿ ಕಾರ್ಯಾಲಯ, ನಾಮಫಲಕದ ಉದ್ಘಾಟನೆ

Advertisement


ನಿಪ್ಪಾಣಿ: ಮೈಸೂರಿನ ನಂತರ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನದಲ್ಲಿ ಆಚರಿಸುವ ನಿಪ್ಪಾಣಿ ತಾಲೂಕಿನ ಬೇಡಕಿಹಾಳದ ಸಿದ್ದೇಶ್ವರ ದಸರಾ ಉತ್ಸವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಮುಖ್ಯ ಕಾರ್ಯಾಲಯದ ನಾಮಫಲಕ ಉದ್ಘಾಟನೆ ,ಹಾಗೂ ದೇಣಿಗೆ ಪಾವತಿ ಪುಸ್ತಕ ಪೂಜೆ ಯೊಂದಿಗೆ ನಾಡ ಹಬ್ಬಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ ಗೆಳೆತಗ ಗ್ರಾಮದ ಸುರೇಶ್ ಸ್ವಾಮಿ ಅವರ ಪೌರಹಿತ್ಯದಲ್ಲಿ ದಸರಾ ಉತ್ಸವ ಕಮಿಟಿ ಅಧ್ಯಕ್ಷ ಸುನಿಲ್ ನಾರಿ ಹಾಗೂ ಕಮಿಟಿಯ ಎಲ್ಲ ಸದಸ್ಯರು ಗ್ರಾಮ ಪಂಚಾಯಿತಿ ಪಿಡಿಓ ಪ್ರಕಾಶ್ ಧನಗರ, ಗ್ರಾಮ ಲೆಕ್ಕಾಧಿಕಾರಿ ಸಂಜಯ್ ನೇಮಣ್ಣವರ್ ಹಾಗೂ ಗ್ರಾಮ ಪಂಚಾಯತಿ ಎಲ್ಲ ಸದಸ್ಯರು ದತ್ತ ಕಾರ್ಖಾನೆ ಸಂಚಾಲಕ ಇಂದ್ರಜಿತ್ ಪಾಟೀಲ್ ಜನಗೂಂಡಾ ದಡ್ಪಾಟೀಲ, ಬಾಬಾ ಸಾಹೇಬ ಉಪಾಧ್ಯೆ ಯವರ ಮುಖ್ಯ ಉಪಸ್ಥಿತಿಯಲ್ಲಿ ವಿಧಿವತ್ತಾಗಿ ಪೂಜಾ ಕಾರ್ಯಕ್ರಮ ಜರುಗಿದವು.

ಈ ಸಂದರ್ಭದಲ್ಲಿ ಸುರೇಶ್ ಸ್ವಾಮಿ ಸುನಿಲ್ ನಾರೆ ಸಂದೀಪ್ ಪಾಟೀಲ್ ಆರ್. ಜಿ. ಡೋಮನೆ, ಎಂ.ಬಿ.ಪಾಟೀಲ ಮಾತನಾಡಿದರು. ತದನಂತರ ಪ್ರತಿ ವರ್ಷದಂತೆ ದಸರಾ ಉತ್ಸವ ಕಮಿಟಿಯ ಮೊದಲ ಮಾನ್ಯತೆಯ ದೇನಿಗೆ ಪಾವತಿ ಅಶೋಕ್ ಶಂಕರ್ ಚೌಗುಲೆ ಅವರಿಂದ ಪ್ರಾರಂಭಿಸಿ ದೇನಿಗೆ ಸಂಗ್ರಹಣೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ದತ್ತ ಕುಮಾರ್ ಪಾಟೀಲ್ ಬಾಳಾಸಾಹೇಬ ಪಾಟೀಲ, ರಾಜು ಹನಬರಟ್ಟಿ, ತಾತ್ಯಾಸಾಹೇಬ ಕೆಸ್ತೆ, ಅಶೋಕ್ ಅರಗೆ,ದಯಾನಂದ ಸುಬೇದಾರ, ಅಶೋಕ ಸುಬೇದಾರ, ಅಜಿತ ಬೆನ್ನಾಳೆ, ಅನಿಲ್ ದೇಶಪಾಂಡೆ,ಸಂಜಯ ಪಾಟೀಲ ಸೇರಿದಂತೆ ದಸರಾ ಕಮಿಟಿ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಗಣ್ಯರು ಉಪಸ್ಥಿತರಿದ್ದರು.

ವರದಿ: ಮಹಾವೀರ ಚಿಂಚನೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ