Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗಾಸನ ಕಟ್ಟೆ ಉದ್ಘಾಟನೆ : ಶಾಸಕ ಲಕ್ಷ್ಮಣ ಸವದಿ

Advertisement
ಅಥಣಿ :  ಕರ್ನಾಟಕ ಸರಕಾರ ಅರಣ್ಯ ಇಲಾಖೆ, ಬೆಳಗಾವಿ ವೃತ್ತ, ಬೆಳಗಾವಿ ಘಟಪ್ರಭಾ ವಿಭಾಗ ಗೋಕಾಕ ಪ್ರಾದೇಶಿಕ ಅರಣ್ಯ ವಲಯ ಅಥಣಿ ಅರಣ್ಯ ಮಕ್ಕಳ ಉದ್ಯಾನವನದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆ ಅಡಿ ನಿರ್ಮಿಸಲಾದ ಯೋಗಾಸನ ಕಟ್ಟೆ ಉದ್ಘಾಟನೆ ಸಮಾರಂಭ ಹಾಗೂ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗೆ ನೀರು ಉನಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಬದುಕಿಗೆ ಯೋಗ ಮತ್ತು ಪರಿಸರ ಎರಡು ಬಹುಮುಖ್ಯ ಅಂಗಗಳಾಗಿವೆ.ಕೇವಲ ಪರಿಸರ ದಿನಕ್ಕೆ ಮಾತ್ರ ಆಚರಣೆ ಸೀಮಿತವಾಗದೆ ಸಂಪೂರ್ಣ ಮಕ್ಕಳ ಉದ್ಯಾನವನದ ಅಭಿವೃದ್ಧಿಗೆ ಒತ್ತು ನೀಡಿ ಸುಂದರ ವನವನಾಗಿ ರೂಪಿಸಬೇಕೆಂದು ಕರೆ ನೀಡಿದರು. ಪ್ರತಿಯೊಬ್ಬರೂ ಗಿಡ ಮರಗಳನ್ನು ಬೆಳೆಸುವಂತೆ ಸಲಹೆ ನೀಡಿದರು. ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಲ್ಲಿ 5 ಲಕ್ಷ ರೂ ಅನುದಾನ ನೀಡಿದ್ದು ಹಾಗೂ ಇದೆ ಸ್ಥಳದಲ್ಲಿ ಬರುವ ದಿನಗಳಲ್ಲಿ ಸುಂದರವಾದ ಗಾಜಿನ ಮನೆ ನಿರ್ಮಿಸಿ ಯೋಗ ಹಾಗೂ ವಾಯು ವಿಹಾರ ಮಾಡುವವರಿಗೆ ಅನುಕೂಲ ಕಲ್ಪಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಿವಯೋಗಿ ಯೋಗ ಬಳಗದ ಸದಸ್ಯರಿಂದ ಶಾಸಕ ಲಕ್ಷ್ಮಣ ಸವದಿಯವರಿಗೆ ಸತ್ಕರಿಸಿದರು.

ಈ ವೇಳೆ ತಹಶಿಲ್ದಾರ ಸಿದ್ದರಾಯ ಬೋಸಗಿ , ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ,ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ , ಪ್ರಾದೇಶಿಕ ಅರಣ್ಯ ಇಲಾಖೆ ವಲಯ ಅಧಿಕಾರಿ ರಾಕೇಶ ಅರ್ಜುನವಾಡ , ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಮಗೊಂಡ ಪಾಟೀಲ್, ಸಾಮಾಜೀಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಪ್ರಶಾಂತ ಗೌರಾಣಿ, ಮುಖಂಡರಾದ ರಾಮನಗೌಡಾ ಧರಿಗೌಡ ,ಅಧಿಕಾರಿಗಳಾದ ಎಸ್.ಎಮ್.ಮುಂಜೆ, ಮಂಜುನಾಥ ಪಾಟೀಲ, ಪರಶುರಾಮ ಪಾಟೀಲ,ಪುರಸಭೆ ಸದಸ್ಯರಾದ ರಾಜಶೇಖರ ಗುಡ್ಡೋಡಗಿ,ಬಸವರಾಜ್ ಪಾಟೀಲ್, ರಾಜೇಶ ಪಾಟೀಲ,ಮಾರುತಿ ಸತ್ತಿಗೌಡರ, ಡಿ.ಡಿ.ಮೆಕನಮರಡಿ, ಸಂಗಮೇಶ ಹಚ್ಚಡದ, ಚಿಕ್ಕೋಡಿ ಯೋಗ ಪ್ರಭಾರಿ ಶಿವಾನಂದ ಮಾಲಗಾವಿ, ಯೋಗ ಶಿಕ್ಷಕರಾದ ಶ್ರೀಶೈಲ ಪಾಟೀಲ್,ಅಪ್ಪಾಸಾಹೇಬ ತಾoಬಟ ಶಿವಯೋಗಿ ಯೋಗ ಬಳಗದ ಎಸ್ ಎಸ್ ಗೊರಜನಾಳ, ಸಂಜಯ ಕಾಳೆ, ಎಸ್ ಎನ್ ನಾಗನೂರ, ನಾರಾಯಣ ಘೋರ್ಪಡೆ ಇತರರು ಸೇರಿದಂತೆ ಶಿವಯೋಗಿ ಯೋಗ ಬಳಗದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ವರದಿ : ರಾಜು ವಾಘಮಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ