LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಸ್ ದರ ಹೆಚ್ಚಳ : ಬೈರತಿ ಸುರೇಶ್

Advertisement

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಹೆಚ್ಚಳ ಮಾಡುವ ಸಂಬಂಧ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಸ್ ಟಿಕೆಟ್ ದರ ಪರಿಷ್ಕರಣೆ ಹಾಗೂ ಸಾರಿಗೆ ನಿಗಮಗಳ ಪ್ರಸ್ತುತ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ನೀಡಿದರು.

ತೈಲ ಬೆಲೆ ಏರಿಕೆಯಿಂದ ನಿಗಮಗಳಿಗೆ ನಷ್ಟ

ಹಿಂದೆ ಬಸ್ ಪ್ರಯಾಣ ದರ ನಿಗದಿಪಡಿಸಿದ ನಂತರ ತೈಲೋತ್ಪನ್ನಗಳ (ಡೀಸೆಲ್) ಬೆಲೆ ಒಂಬತ್ತಕ್ಕೂ ಹೆಚ್ಚು ಬಾರಿ ಗಣನೀಯವಾಗಿ ಏರಿಕೆಯಾಗಿದೆ. 

ಆದರೂ ಕೂಡ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಇದುವರೆಗೆ ಹೆಚ್ಚಿಸಿಲ್ಲ. ಇದರಿಂದಾಗಿ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಸಚಿವರು ವಿವರಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಮದುವೆಯಲ್ಲಿ ಭಾಗಿಯಾದ ಡಿ.ಕೆ.ಶಿ ದಂಪತಿ, ಸುದೀಪ್ ಶ್ರೀ ಭಗಂಡೇಶ್ವರ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ದಂಪತಿ ಭೇಟಿ : ನಾಡಿನಲ್ಲಿ ಉತ್ತಮ ಮಳೆ ಬೆಳೆಗೆ ಪಾರ್ಥನೆ ಆರ್‌ಪಿಎಫ್ ಸಿಬ್ಬಂದಿ ಮೇಲೆ ರೇಜರ್ ಬ್ಲೇಡ್‌ನಿಂದ ಹಲ್ಲೆ : ನಟಿ ಅಂತರಾ ಬ್ಯಾನರ್ಜಿ ಅರೆಸ್ಟ್ ಆಗಷ್ಟ್ ೧೯ ರಿಂದ ಇಂಗ್ಲೆAಡ್-ಪಾಕಿಸ್ತಾನ್ ೩ ಟೆಸ್ಟ್ಗಳ ಸರಣಿ ಆರಂಭ೪-೦ ರಿಂದ ಸರಣಿ ಗೆದ್ದ ಅಪಘಾನಿಸ್ತಾನ್ಎರಡನೇ ದಿನವೂ ಮಳೆರಾಯನ ಕಾಟಬಾಂಗ್ಲಾ ತಂಡಕ್ಕೆ ಇದು ಐತಿಹಾಸಿಕ ಗೆಲುವುಎಸ್‌ಡಿಎಂ ಚಾಲಕನಿಗೆ ಪೊಲೀಸ್ ಕಾನ್‌ಸ್ಟೆಬಲ್‌ ನಿಂದ ಮಸಾಜ್ : ವಿಡಿಯೋ ವೈರಲ್ ಸರ್ಕಾರಿ ಪ್ರೌಢಶಾಲೆ ಮಕ್ಕಳ ಬಿಸಿಯೂಟಕ್ಕೆ ದಿನಕ್ಕೆ ₹10.17 ಖರ್ಚು : ಇಲ್ಲಿದೆ ಸಂಪೂರ್ಣ ಲೆಕ್ಕಆಸ್ತಿಗಾಗಿ ಮೃತ ತಂದೆಯ ಹೆಬ್ಬೆರಳಚ್ಚನ್ನು ಹಾಕಿಸಿಕೊಂಡ ಮಗ