Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೋರಾಟಗಾರರ ಪರಿಶ್ರಮದ ಫಲವೇ ಸ್ವಾತಂತ್ರ್ಯೋತ್ಸವ : ವಿ. ನಾಗರಾಜ್ 

Advertisement
ಬೆಂಗಳೂರು : ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ದೇಶ ಭಕ್ತರನ್ನು ಮರೆಯಬಾರದು ಸ್ವಾತಂತ್ರ್ಯ ಕ್ಕಾಗಿ ಹೋರಾಟಗಾರರ ತ್ಯಾಗ ಬಲಿದಾನದಿಂದಷ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅದಕ್ಕಾಗಿ ಹೋರಾಟಗಾರರನ್ನು ಸ್ಮರಿಸ ಬೇಕು ಎಂದು ಕಾಂಗ್ರೆಸ್ ಬಿಬಿಎಂಪಿ ಪ್ರಭಲ ಆಕಾಂಕ್ಷಿ ಅಭ್ಯರ್ಥಿ ವಿ. ನಾಗರಾಜ್ ಅಂದ್ರಹಳ್ಳಿ ಹೇಳಿದರು.

ನಮ್ಮ ನಾಯಕರು ಮಾಜಿ ಸಚಿವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರ ಮಾರ್ಗದರ್ಶನ ಮತ್ತು ಅವರ ಆಶಿರ್ವಾದ ದಿಂದ ದೊಡ್ಡ ಬಿದರಿಕಲ್ಲು ವಾರ್ಡಿನ ಚನ್ನಾಯಕನಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ೭೯ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಮಹಾತ್ಮಾ ಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಈ ಇಬ್ಬರ ಮಹಾನೀಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ವಿ. ನಾಗರಾಜ್ ಮಾತನಾಡಿ ಅರೆಕಾಲಿಕ ಶಿಕ್ಷಕಿಯಾದ ಶೈಲಜಾ ಅವರಿಗೆ ಎರಡು ತಿಂಗಳ ಸಂಭಾವನೆ ನೀಡಿ ಗೌರವಿಸಿ ಶಾಸಕ ಎಸ್ ಟಿ ಸೋಮಶೇಖರ್ ಅವರ ಅಭಿವೃದ್ಧಿ ಯ ಬಗ್ಗೆ ಎಳೆಎಳೆಯಾಗಿ ನೆರೆದಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ವಿ. ನಾಗರಾಜ್ ಮಾತನಾಡಿದರು.

ಈ ಸಂದರ್ಭದಲ್ಲಿ ದೊಡ್ಡ ಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಅಧ್ಯಕ್ಷ ಲಿಖಿತ್ ಗೌಡ್ರು, ಹಿರಿಯ ಮುಖಂಡ ಗಂಗರಾಜು, ಲಕ್ಷ್ಮೀಪತಿ, ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಲಕ್ಷ್ಮೀ, ಕಾರ್ಯಾಧ್ಯಕ್ಷೆ ಶೀಲಾ ಚಂದ್ರಶೇಖರ್, ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕಿಯರು ಚನ್ನಾಯಕನಪಾಳ್ಯದ ಹಿರಿಯ ಮುಖಂಡರು ಮಹಿಳೆಯರು ಮುಂತಾದವರು ಉಪಸ್ಥಿತರಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ