
ಬಳಿಕ ಜಲ ಸಂರಕ್ಷಣೆ ಹಾಗೂ ಹವಾಮಾನ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧನಕರ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳ್ಳೋಳ್ಳಿ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಸದಸ್ಯರಾದ ಜಗದೀಶ್ ರಗಟಿ, ಜಹಂಗೀರ್ ಜಾಗಿರದಾರ್, ಮಹಾಂತಯ್ಯ ನಂಜಯ್ಯನಮಠ, ಬಿಲ್ ಕಲೆಕ್ಟರ್ ಯಲ್ಲಪ್ಪ ಕೋರಿ, ಡಿಇಓ ರಾಹುಲ್ ರಾಠೋಡ, ಶಿಕ್ಷಕರಾದ ವಿರಯ್ಯ ಕಂಬಾಳಿಮಠ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

