Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿರಿಯರ ವಿಶ್ವಕಪ್: ಫೈನಲ್ ತಲುಪಿದ ಭಾರತದ ಹುಡುಗರು

Advertisement

ಹರಾರೆ ( ಜಿಂಬಾಬ್ವೆ): ಭಾರತ ಕಿರಿಯರ ಕ್ರಿಕೆಟ್ ತಂಡವು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್‌ನಲಿ ಅಪಘಾನಿಸ್ತಾನ್ ವಿರುದ್ಧ ೭ ವಿಕೆಟ್ ಗಳ ಸುಲಭ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಇಲ್ಲಿನ ಹರಾರೆ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ಗೆದ್ದು ಫೈನಲ್ ತಲುಪಲು ೩೧೧ ರನ್ ಗಳಿಸಬೇಕಿದ್ದ ೧೯ ರ‍್ಷದೊಳಗಿನವರ ಭಾರತ ತಂಡ ೪೧.೧ ಓವರ್ ಗಳಲ್ಲೇ ಕೇವಲ ೩ ವಿಕೆಟ್ ಗಳ ನಷ್ಟಕ್ಕೆ ಗುರಿ ಸಾಧಿಸಿ ಪ್ರಶಸ್ತಿಗೆ ಮತ್ತಷ್ಟು ಹತ್ತಿರವಾಯಿತು.
ಸ್ಕೋರ್ ವಿವರ
ಅಪಘಾನಿಸ್ತಾನ್ ೫೦ ಓವರುಗಳಲ್ಲಿ ೪ ವಿಕೆಟ್ ಗೆ ೩೧೦
ಫೈಸಲ್ ಸಿನೋಜಾ ೧೧೦ ( ೯೩ ಎಸೆತ, ೧೫ ಬೌಂಡರಿ)
ವುಜರೈಲ್ಲಾ ನಿಯಾಝಿ ೧೦೧ ( ೮೬ ಎಸೆತ, ೧೨ ಬೌಂಡರಿ, ೨ ಸಿಕ್ಸರ್)
ಭಾರತ ೪೧.೧ ಓವರುಗಳಲ್ಲಿ ೩ ವಿಕೆಟ್ ಗೆ ೩೧೧
ಆರೂನ್ ಜರ‍್ಜ್ ೧೧೫ ( ೧೦೪ ಎಸೆತ, ೧೫ ಬೌಂಡರಿ, ೨ ಸಿಕಸರ್)
ವೈಭವ್ ಸರ‍್ವಂಶಿ ೬೮ ( ೩೩ ಎಸೆತ, ೯ ಬೌಂಡರಿ, ೪ ಸಿಕ್ಸರ್)
ಆಯುಷ್ ಮಾತ್ರೆ ೬೨ ( ೫೯ ಎಸೆತ, ೫ ಬೌಂಡರಿ, ೪ ಸಿಕ್ಸರ್)
ವಿಹಾಣ್ ಮಲ್ಹೋತ್ರಾ ಅಜೇಯ ೩೮ ( ೪೭ ಎಸೆತ, ೩ ಬೌಂಡರಿ)
ಪAದ್ಯ ಶ್ರೇಷ್ಠ: ಆರೂನ್ ಜರ‍್ಜ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ