Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿರಿಯರ ವಿಶ್ವಕಪ್: ಫೈನಲ್ ತಲುಪಿದ ಭಾರತದ ಹುಡುಗರು

Advertisement

ಹರಾರೆ ( ಜಿಂಬಾಬ್ವೆ): ಭಾರತ ಕಿರಿಯರ ಕ್ರಿಕೆಟ್ ತಂಡವು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್‌ನಲಿ ಅಪಘಾನಿಸ್ತಾನ್ ವಿರುದ್ಧ ೭ ವಿಕೆಟ್ ಗಳ ಸುಲಭ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಇಲ್ಲಿನ ಹರಾರೆ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ಗೆದ್ದು ಫೈನಲ್ ತಲುಪಲು ೩೧೧ ರನ್ ಗಳಿಸಬೇಕಿದ್ದ ೧೯ ರ‍್ಷದೊಳಗಿನವರ ಭಾರತ ತಂಡ ೪೧.೧ ಓವರ್ ಗಳಲ್ಲೇ ಕೇವಲ ೩ ವಿಕೆಟ್ ಗಳ ನಷ್ಟಕ್ಕೆ ಗುರಿ ಸಾಧಿಸಿ ಪ್ರಶಸ್ತಿಗೆ ಮತ್ತಷ್ಟು ಹತ್ತಿರವಾಯಿತು.
ಸ್ಕೋರ್ ವಿವರ
ಅಪಘಾನಿಸ್ತಾನ್ ೫೦ ಓವರುಗಳಲ್ಲಿ ೪ ವಿಕೆಟ್ ಗೆ ೩೧೦
ಫೈಸಲ್ ಸಿನೋಜಾ ೧೧೦ ( ೯೩ ಎಸೆತ, ೧೫ ಬೌಂಡರಿ)
ವುಜರೈಲ್ಲಾ ನಿಯಾಝಿ ೧೦೧ ( ೮೬ ಎಸೆತ, ೧೨ ಬೌಂಡರಿ, ೨ ಸಿಕ್ಸರ್)
ಭಾರತ ೪೧.೧ ಓವರುಗಳಲ್ಲಿ ೩ ವಿಕೆಟ್ ಗೆ ೩೧೧
ಆರೂನ್ ಜರ‍್ಜ್ ೧೧೫ ( ೧೦೪ ಎಸೆತ, ೧೫ ಬೌಂಡರಿ, ೨ ಸಿಕಸರ್)
ವೈಭವ್ ಸರ‍್ವಂಶಿ ೬೮ ( ೩೩ ಎಸೆತ, ೯ ಬೌಂಡರಿ, ೪ ಸಿಕ್ಸರ್)
ಆಯುಷ್ ಮಾತ್ರೆ ೬೨ ( ೫೯ ಎಸೆತ, ೫ ಬೌಂಡರಿ, ೪ ಸಿಕ್ಸರ್)
ವಿಹಾಣ್ ಮಲ್ಹೋತ್ರಾ ಅಜೇಯ ೩೮ ( ೪೭ ಎಸೆತ, ೩ ಬೌಂಡರಿ)
ಪAದ್ಯ ಶ್ರೇಷ್ಠ: ಆರೂನ್ ಜರ‍್ಜ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ