Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಭಾರತ-ಇಂಗ್ಲೆAಡ್ ಮೂರನೇ ಟ್ವೆಂಟಿ-೨೦ ಪಂದ್ಯ

ವೈಭವ್ ಸೂರ್ಯವಂಶಿ ಅವರತ್ತ ಎಲ್ಲರ ಚಿತ್ತ

Advertisement


ನ್ಯಾಟಿಂಗ್‌ಹ್ಯಾA: ಭಾರತ ಹಾಗೂ ಇಂಗ್ಲೆAಡ್ ಕ್ರಿಕೆಟ್ ತಂಡಗಳ ನಡುವೆ ಮೂರನೇ ಟ್ವೆಂಟಿ-೨೦ ಪಂದ್ಯ ಇಂದು ಇಲ್ಲಿನ ಟ್ರೆಂಟ್ ಬ್ರಿಜ್ ಮೈದಾನದಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ಸಾಯಂಕಾಲ ೫:೩೦ ಕ್ಕೆ ಪಂದ್ಯ ನಡೆಯಲಿದೆ. ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರೆ, ಎರಡನೇ ಪಂದ್ಯವನ್ನು ಇಂಗ್ಲೆAಡ್ ಸುಲಭವಾಗಿ ಗೆದ್ದುಕೊಂಡಿತ್ತು.
ವೈಭವ್ ಸೂರ್ಯವಂಶಿ ಎರಡನೇ ಪಂದ್ಯದಲ್ಲಿ ಅಂತಾರಾಷ್ಟಿçÃಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ೫ ಪಂದ್ಯಗಳ ಟ್ವೆಂಟಿ-೨೦ ಸರಣಿಯಲ್ಲಿ ಭಾರತ ೦-೧ ರಿಂದ ಹಿನ್ನಡೆ ಅನುಭವಿಸಿದ್ದು, ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವರ‍್ಯತೆಯಲ್ಲಿದೆ.
ಭವ್ ಸೂರ್ಯವಂಶಿ ಇಂದು ಹೇಗೆ ಆಡಲಿದ್ದಾರೆಂಬುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಭಾರತ-ಇಂಗ್ಲೆAಡ್ ಮೂರನೇ ಟ್ವೆಂಟಿ-೨೦ ಪಂದ್ಯ2008ರ ಅಹಮದಾಬಾದ್ ಸರಣಿ ಸ್ಪೋಟ ಕೇಸ್ : 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಧಾನಿ ಮೋದಿಗೆ ಇಂಡೋನೇಷ್ಯಾ ಅದಿಪೂರ್ಣ' ಪದಕ ಪ್ರದಾನ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಉಡುಗೊರೆ ವಿತರಿಸಿದ ಸಮಾಜ ಸೇವಕರಾದ ಡಾ. ಕಾಳೇಗೌಡ್ರುಬಳಗಾನೂರು ಪೊಲೀಸ್  ಕಾರ್ಯಾಚರಣೆ! ಡ್ರಗ್ ಪೆಡ್ಲರ್ ಬಂಧನ!ಸಂಕಷ್ಟದಲ್ಲಿರುವವರಿಗೆ ನೆರವಾಗುವುದೇ ನನ್ನ ಗುರಿ  : ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸುನಿಲ್ ಬಾಬು ಘೋಷಣೆಪ್ರಿಯಕರನಿಗೆ ಮೆಸೇಜ್ ಮಾಡಿ ವಿದ್ಯಾರ್ಥಿ ಆತ್ಮಹತ್ಯೆಗುರಾಯಿಸಿದಕ್ಕೆ ಅಪರಿಚಿತರಿಂದ ಯುವಕನ ಬರ್ಬರ ಕೊಲೆ ರಾಜ್ಯದ 17 ಜಿಲ್ಲೆ 129 ತಾಲ್ಲೂಕುಗಳು ಮಳೆ ಕೊರತೆ : ವಿಪತ್ತು ನಿರ್ವಹಣಾ ಕೇಂದ್ರದ ವರದಿ ವಿದ್ಯಾರ್ಥಿಗಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲ್ಲ : ಹೈಕೋರ್ಟ್