Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಲವಾರು ಬದಲಾವಣೆಗಳೊಂದಿಗೆ ಭಾರತ ತಂಡ ಪ್ರಕಟ

ಜುಲೈ ೨೩ ರಿಂದ ಆರಂಭವಾಗುವ ಜಿಂಬಾಬ್ವೆ ವಿರುದ್ಧದ ಚುಟುಕು ಸರಣಿ

Advertisement

 
ನವದೆಹಲಿ: ಜುಲೈ ೨೩ ರಿಂದ ಆರಂಭವಾಗುವ ಜಿಂಬಾಬ್ವೆ ವಿರುದ್ಧದ ಟ್ವೆಂಟಿ-೨೦ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.
ಸದ್ಯ ಇಂಗ್ಲೆAಡ್ ವಿರುದ್ಧ ನಡೆಯುತ್ತಿರುವ ಟ್ವೆಂಟಿ-೨೦ ಸರಣಿಯಲ್ಲಿ ಸ್ಥಾನ ಪಡೆದಿರುವ ಸಂಜು ಸ್ಯಾಮ್ಸನ್ ಅವರನ್ನು ತಂಡದಿAದ ಕೈ ಬಿಡಲಾಗಿದೆ. ರಿಂಕು ಸಿಂಗ್ ತಂಡಕ್ಕೆ ಮರಳಿದ್ದಾರೆ.
ಸದ್ಯ ತಂಡದಲ್ಲಿದ್ದ ಅಕ್ಷರ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಸ್ನೋಯ್, ಹರ್ಷಿತ್ ರಾಣಾ, ಅರ್ಷದೀಪ ಸಿಂಗ್ ಹಾಗೂ ಪ್ರಸಿದ್ಧ ಕೃಷ್ಣ ಅವರನ್ನು ಕೂಡ ತಂಡದಿAದ ಕೈ ಬಿಡಲಾಗಿದೆ. ( ಅಥವಾ ವಿಶ್ರಾಂತಿ ನೀಡಲಾಗಿದೆ).
೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಅಶೋಕ ಶರ್ಮಾ ಹಾಗೂ ಯಶ್ ಥಾಕೂರ್ ಮೊದಲ ಬಾರಿಗೆ ತಂಡಕ್ಕೆ ಬಂದಿದ್ದಾರೆ. ಕಳಪೆ ಪ್ರದರ್ಶನದಿಂದ ಸಂಜು ಸ್ಯಾಮ್ಸನ್ ಅವರನ್ನು ತಂಡದಿAದ ಕೈ ಬಿಡಲಾಗಿದ್ದು, ಮಯಾಂಕ ಯಾದವ್ ತಂಡಕ್ಕೆ ಮರಳಿದ್ದಾರೆ. ಪ್ರಭಸಿಮರನ್ ಸಿಂಗ್ ಕೂಡ ತಂಡಕ್ಕೆ ಮರಳಿದ್ದಾರೆ.
     ತಂಡ ಇಂತಿದೆ: ಶ್ರೇಯಸ್ ಅಯ್ಯರ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ ಶರ್ಮಾ, ತಿಲಕ್ ವರ್ಮಾ (ಉಪನಾಯಕ), ಇಶಾನ್ ಕಿಶನ್, ಶಿವಂ ದುಬೈ, ಸೂರ್ಯನ್ಸ್ ಶೇಗ್ಡೆ, ರಿಂಕು ಸಿಂಗ್, ಹರ್ಷ ದುಬೈ, ವರುಣ್ ಚರ್ಕವರ್ತಿ, ಪ್ರಿನ್ಸ್ ಯಾದವ್, ಯಶ್ ಥಾಕೂರ, ಅಶೋಕ ಶರ್ಮಾ, ಮಯಾಂಕ ಯಾದವ್, ಪ್ರಭಸಿಮರನ್ ಸಿಂಗ್(ವಿಕೇಟ್ ಕೀಪರ್)

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಲವಾರು ಬದಲಾವಣೆಗಳೊಂದಿಗೆ ಭಾರತ ತಂಡ ಪ್ರಕಟಎಸ್‌ಐಆರ್ ಪ್ರಕ್ರಿಯೆ ನಮ್ಮ ಅಡ್ಡಿಯಿಲ್ಲ : ಡಿ. ಕೆ ಶಿವಕುಮಾರ್ ಖಮೇನಿ ಅಂತಿಮಯಾತ್ರೆ : 3 ಸಾವಿರ ಸಮಾಧಿ ನಿರ್ಮಿಸಿದ ಇರಾನ್ ಸರ್ಕಾರ ಕರ್ನಾಟಕದಲ್ಲಿ 56 ಸಾವಿರ ಜನರಿಗೆ ಹರಡಿದೆ ಎಚ್ ಐವಿ : ಆರೋಗ್ಯ ಇಲಾಖೆ ಹೈ ಅಲರ್ಟ್ಬರಗಾಲ ಎದುರಿಸಲು ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದ್ದೆ : ಜಿ. ಪರಮೇಶ್ವರ್ ರಾಜ್ಯದಲ್ಲಿ ರದ್ದಾಗಿದ್ದ ಬಿಪಿಎಲ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ RSS ಪಥಸಂಚಲನಕ್ಕೆ ಇನ್ಮುಂದೆ ಸರ್ಕಾರದ ಅನುಮತಿ ಕಡ್ಡಾಯ : ಪ್ರಿಯಾಂಕ್ ಖರ್ಗೆಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಶಿರಗೂರಿನಲ್ಲಿ  ಲಕ್ಷ್ಮೀದೇವಿ ಜಾತ್ರೆ ಮಹೋತ್ಸವಬಿಎಲ್‌ಒಗಳ ಕಾರ್ಯಕ್ಕೆ ಸಹಕರಿಸಲು ಜಮಖಂಡಿ ತಹಶೀಲ್ದಾ‌ರ್ ಅನಿಲ್‌ ಬಡಿಗೇರ ಮನವಿ