LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦: ನಾಳೆ ಗೆದ್ದರೆ ಭಾರತ ಸೆಮಿಫೈನಲ್‌ಗೆ

Advertisement
ಕೋಲ್ಕತ್ತಾ: ಜಿಂಬಾಬ್ವೆ ವಿರುದ್ಧ ದೊಡ್ಡ ಗೆಲುವಿನಿಂದಾಗಿ ಉತ್ಸಾಹದಲ್ಲಿರುವ ಭಾರತ ಕ್ರಿಕೆಟ್ ತಂಡವು ನಾಳೆ ಇಲ್ಲಿನ ಈಡೆನ್ ಗರ‍್ರ್ಡನ್ ಮೈದಾನದಲ್ಲಿ ನಡೆಯುವ ಮಹತ್ವದ ಸೂಪರ್-೮ ರ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.
ಭಾರತ ವಿಶ್ವಕಪ್ ಟ್ವೆಂಟಿ-೨೦ ಪಂದ್ಯಾವಳಿಯಲ್ಲಿ ಸೆಮಿಫೈನಲ್ ತಲುಪಲು ನಾಳಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.
ಬಲಿಷ್ಠ ಬ್ಯಾಟಿಂಗ್ ಪಡೆ ಹಾಗೂ ಬೌಲಿಂಗ್ ಪಡೆ ಹೊಂದಿರುವ ಫೆವರಿಟ್ ಭಾರತ ತಂಡ ನಾಳಿನ ಪಂದ್ಯದಲ್ಲಿ ವಿಂಡೀಸ್ ತಂಡವನ್ನೂ ಬಗ್ಗು ಬಡಿಯುವ ಉತ್ಸಾಹದಲ್ಲಿದೆ. ಪಂದ್ಯ ನಾಳೆ ಸಾಯಂಕಾಲ ೭ ಕ್ಕೆ ಆರಂಭವಾಗಲಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್