Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ವನಿತೆಯರ ಮುಡಿಗೆ ವಿಶ್ವಕಪ್ ಕಿರೀಟ

Advertisement
----ಮಹಿಳಾ ವಿಶ್ವಕಪ್ ಕ್ರಿಕೆಟ್ : ಶಫಾಲಿ ವರ್ಮಾ ಪಂದ್ಯ ಶ್ರೇಷ್ಠ, ದೀಪ್ತಿ ಶರ್ಮಾ ಸರಣಿ ಶ್ರೇಷ್ಠ

ನವಿ ಮುಂಬೈ: ಭಾರತ ಮಹಿಳಾ ತಂಡವು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಫೈನಲ್ ಪಂದ್ಯದಲ್ಲಿ 52 ರನ್ ಗಳಿಂದ ಮಣಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.



ಇಲ್ಲಿನ ಡಿ.ಆರ್. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡವು 7 ವಿಕೆಟ್ ಗೆ 298 ರನ್ ಗಳಿಸಿತ್ತು. 299 ರನ್ ಗಳ ಗುರಿ ಹೊಂದಿದ್ದ ದಕ್ಷಿಣ ಆಫ್ರಿಕಾ ತಂಡವು 45.3 ಓವರುಗಳಲ್ಲಿ 246 ರನ್ ಗಳಿಗೆ ಆಲೌಟಾಗಿ 52 ರನ್ ಗಳಿಂದ ಸೋಲೊಪ್ಪಿಕೊಂಡಿತು.



ಸ್ಕೋರ್ ವಿವರ

ಭಾರತ 50 ಓವರುಗಳಲ್ಲಿ 7 ವಿಕೆಟ್ ಗೆ 298 ರನ್

ಶಫಾಲಿ ವರ್ಮಾ 87 ( 78 ಎಸೆತ, 7 ಬೌಂಡರಿ, 2 ಸಿಕ್ಸರ್)

ದೀಪ್ತಿ ಶರ್ಮಾ 58 ( 58 ಎಸೆತ, 3 ಬೌಂಡರಿ, 1 ಸಿಕ್ಸರ್)

ಸ್ಮೃತಿ ಮಂದಾನಾ 45 ( 58 ಎಸೆತ, 8 ಬೌಂಡರಿ), ರಿಚಾ ಘೋಷ್ 34 ( 24 ಎಸೆತ, 3 ಬೌಂಡರಿ, 2 ಸಿಕ್ಸರ್)



ದಕ್ಷಿಣ ಆಫ್ರಿಕಾ 45.3 ಓವರುಗಳಲ್ಲಿ 246

ಲವೂರಾ ವೊಲ್ವಾರ್ಡ 101 ( 98 ಎಸೆತ, 11 ಬೌಂಡರಿ, 1 ಸಿಕ್ಸರ್) ಅನೇರಿ ಡೆರಕ್ಸನ್ 35 ( 37 ಎಸೆತ, 1 ಬೌಂಡರಿ, 2 ಸಿಕ್ಸರ್)

ದೀಪ್ತಿ ಶರ್ಮಾ 39 ಕ್ಕೆ 5, ಶಫಾಲಿ ವರ್ಮಾ 36 ಕ್ಕೆ 2

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ