Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೂಪರ್ ಓವರ್ ನಲ್ಲಿ ಗೆದ್ದು ಬೀಗಿದ ಭಾರತ

Advertisement
---------------------------------------ಏಶಿಯಾ ಕಪ್ ಕ್ರಿಕೆಟ್: ಭಾರತ, ಲಂಕಾ ಪಂದ್ಯ ಟೈ

ದುಬೈ: ಭಾರತ ಕ್ರಿಕೆಟ್ ತಂಡವು ಇಲ್ಲಿ ನಡೆದಿರುವ ಏಶಿಯಾ ಕಪ್ ಪಂದ್ಯಾವಳಿಯ ಸೂಪರ್-4 ರ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಸೂಪರ್ ಓವರ್ ನಲ್ಲಿ ಸೋಲಿಸಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿತು.

ಇಲ್ಲಿನ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಉಭಯ ತಂಡಗಳು ನಿಗದಿತ 20 ಓವರುಗಳ ಪಂದ್ಯವನ್ನು ಮುಗಿಸಿದಾಗ 202 ರನ್ ಗಳಿಸಿದವು. ಪಂದ್ಯ ಟೈ ಆಗಿದ್ದರಿಂದ ಪಂದ್ಯದ ವಿಜೇತರನ್ನು ನಿರ್ಧರಿಸಲು ಸೂಪರ್ ಓವರ್ ಗೆ ಮೋರೆ ಹೋಗಲಾಯಿತು. ಸೂಪರ್ ಓವರ್ ನಲ್ಲಿ ಗೆಲ್ಲಲು ಕೇವಲ 3 ರನ್ ಗಳನ್ನು ಗಳಿಸಬೇಕಿದ್ದ ಭಾರತ ಸುಲಭವಾಗಿ ಪಂದ್ಯ ಗೆದ್ದಿತು.

ಸ್ಕೋರ್ ವಿವರ

ಭಾರತ 20 ಓವರುಗಳಲ್ಲಿ 5 ವಿಕೆಟ್ ಗೆ 202

ಅಭಿಷೇಕ ಶರ್ಮಾ 61 ( 31 ಎಸೆತ, 8 ಬೌಂಡರಿ, 2 ಸಿಕ್ಸರ್), ತಿಲಕ್ ವರ್ಮಾ ಅಜೇಯ 49 ( 34 ಎಸೆತ, 4 ಬೌಂಡರಿ, 1 ಸಿಕ್ಸರ್), ಸ್ಯಾಮ್ಸನ್ 39 ( 23 ಎಸೆತ, 1 ಬೌಂಡರಿ, 3 ಸಿಕ್ಸರ್)

ಶ್ರೀಲಂಕಾ 20 ಓವರುಗಳಲ್ಲಿ 5 ವಿಕೆಟ್ ಗೆ 202

ಪಾತುಮ್ ನಿಶಾಂಕಾ 107 ( 58 ಎಸೆತ, 7 ಬೌಂಡರಿ, 6 ಸಿಕ್ಸರ್), ಕುಶಾಲ್ ಫೆರೆರಾ 58 ( 32 ಎಸೆತ, 8 ಬೌಂಡರಿ, 1 ಸಿಕ್ಸರ್)

ಸೂಪರ್ ಓವರ್ ನಲ್ಲಿ ಭಾರತಕ್ಕೆ ಗೆಲುವು

ಪಂದ್ಯ ಶ್ರೇಷ್ಠ: ಪಾತುಮ್ ನಿಶಾಂಕಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ