Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ವಿಶ್ವಕಪ್ ಕ್ರಿಕೆಟ್: ಫೈನಲ್ ತಲುಪಿದ ಭಾರತ ವನಿತೆಯರು

Advertisement
------------------------------------ಜೆಮ್ಮೀ ರೂಡ್ರಿಗ್ಸ್ ಅಜೇಯ ಶತಕ: ಕೌರ್ ಮಿಂಚಿನ ಬ್ಯಾಟಿಂಗ್

ನವಿ ಮುಂಬೈ: ಜೆಮ್ಮೀ ರೂಡ್ರಿಗ್ಸ್ ಅಜೇಯ, ಆಕರ್ಷಕ ಶತಕ ( 127) ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಶತಕ ವಂಚಿತ (89 ) ಸಾಹಸ ಮಯಿ ಇನ್ನಿಂಗ್ಸ್ ನಡುವೆ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಜಯ ಸಾಧಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿತು.



ಡಾ. ಡಿ.ವೈ. ಪಾಟೀಲ್ ಸ್ಪೋಟ್ಸ್ ಆಕಾಡೆಮಿ ಮೈದಾನದಲ್ಲಿ ನಡೆದ ಸೆಮಿಫೈನಲ್ ನಲ್ಲಿ ಗೆಲ್ಲಲು ವಿಶಾಲ 339 ರನ್ ಗಳ ಗುರಿ ಹೊಂದಿದ್ದ ಭಾರತ ಮಹಿಳೆಯರ ತಂಡವು 48.3 ಓವರುಗಳಲ್ಲಿ 5 ವಿಕೆಟ್ ಗೆ 341 ರನ್ ಗಳಿಸಿ ಜಯಭೇರಿ ಬಾರಿಸಿತು.

ಸ್ಕೋರ್ ವಿವರ

ಆಸ್ಟ್ರೇಲಿಯಾ 50 ಓವರುಗಳಲ್ಲಿ 338

ಪೊಯೆಬೆ ಲಿಚಿಫಿಲ್ಡ್ 119 ( 93 ಎಸೆತ, 17 ಬೌಂಡರಿ, 3 ಸಿಕ್ಸರ್)

ಎಲ್ಸೆ ಪೆರ್ರಿ 77 ( 88 ಎಸೆತ, 6 ಬೌಂಡರಿ, 2 ಸಿಕ್ಸರ್)

ಆಸ್ಲೆ ಗಾರ್ಡನರ್ 63( 45 ಎಸೆತ, 4 ಬೌಂಡರಿ, 4 ಸಿಕ್ಸರ್)

ಶ್ರೀ ಚರಣಿ 49 ಕ್ಕೆ 2)

ಭಾರತ 48.3 ಓವರುಗಳಲ್ಲಿ 5 ವಿಕೆಟ್ ಗೆ 341

( ಜೆಮ್ಮೀ ರೂಡ್ರಿಗ್ಸ್ ಅಜೇಯು 127 ( 134  ಎಸೆತ, 14 ಬೌಂಡರಿ)

ಹರ್ಮನ್ ಪ್ರೀತ್ ಕೌರ್ 89 ( 88 ಎಸೆತ, 10 ಬೌಂಡರಿ, 2 ಸಿಕ್ಸರ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ