Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಸರ್ಕಾರ ಕಾರ್ಯವೈಖರಿಗೆ ಭಾರತೀಯರ ಅಸಮಾಧಾನ : ಸಮೀಕ್ಷೆಯಲ್ಲಿ ಬಹಿರಂಗ 

Advertisement
ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವ ವೇಳೆ, ಭಾರತದ ಪ್ರಜೆಗಳು ಮೋದಿ ಸರ್ಕಾರದ ಎದುರು ಹಲವು ಬೇಡಿಕೆ ಇಡುತ್ತಿದ್ದಾರೆ.

ಈ ಸಮಯದಲ್ಲೇ ಸ್ಫೋಟಕ ಸಮೀಕ್ಷೆಯೊಂದು ಮೋದಿ ಸರ್ಕಾರದ ವಿರುದ್ಧ ಭಾರತೀಯರಲ್ಲಿ ಮೂಡಿರುವ ಅಸಮಾಧಾನದ ಬಗ್ಗೆ ಮಾಹಿತಿ ಹೊರ ಹಾಕಿದೆ.

ಬಜೆಟ್ ಪೂರ್ವ ಸಮೀಕ್ಷೆ ನಡೆಸಿರುವ ಸಿ-ವೋಟ‌ರ್ ಸಂಸ್ಥೆ, ಭಾರತೀಯರಲ್ಲಿ ಮೋದಿ ಅವರ ಸರ್ಕಾರದ ಕಾರ್ಯವೈಖರಿ ಬಗ್ಗೆ ಬೇಸರ ಮೂಡಿರುವ ಬಗ್ಗೆ ಮಾಹಿತಿ ನೀಡಿದೆ .

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಹೆಚ್ಚದ ಸಂಬಳ, ದುಬಾರಿ ಜೀವನದಿಂದ ಭವಿಷ್ಯದ ಮೇಲೆ ಬಹುತೇಕ ಭಾರತೀಯರು ಭರವಸೆಯನ್ನೇ ಕಳೆದುಕೊಂಡು ಭ್ರಮನಿರಸನಗೊಂಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಇಷ್ಟೇ ಅಲ್ಲ ಮುಂದಿನ ಆರ್ಥಿಕ ವರ್ಷದಲ್ಲಿ ಸಾಮಾನ್ಯ ಜನರ ಜೀವನ ಮತ್ತಷ್ಟು ಹದಗೆಡಲಿದೆ ಎಂದು ಶೇಕಡಾ 37ಕ್ಕೂ ಹೆಚ್ಚು ಪ್ರಜೆಗಳು ಪ್ರತಿಕ್ರಿಯೆ ನೀಡಿದ್ದಾರೆ. 2013ರ ನಂತರ ಈ ರೀತಿಯ ಬೇಸರ ಹೆಚ್ಚಾಗುತ್ತಿದೆ ಎಂಬುದಾಗಿಯೂ ಸಿ-ವೋಟರ್ ಸಮೀಕ್ಷೆ ತಿಳಿಸಿದೆ.

ಸಮೀಕ್ಷೆಯನ್ನು ದೇಶದ ವಿವಿಧೆಡೆ ನಡೆಸಲಾಗಿದ್ದು, ಸುಮಾರು 5,269 ಜನರು ಪಾಲ್ಗೊಂಡಿದ್ದರು. ಆಹಾರದ ಬೆಲೆ ಗಗನಕ್ಕೇರಿರುವುದು ಪ್ರತಿ ಮನೆ ಆರ್ಥಿಕ ಪರಿಸ್ಥಿತಿಯನ್ನೇ ಬುಡಮೇಲು ಮಾಡಿದೆ. ಹೀಗಾಗಿ ಭಾರತದ ಆರ್ಥಿಕತೆ ಪ್ರಗತಿ ಮಂದಗತಿಯಲ್ಲಿ ಸಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್