Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇರಾನ್‌ನಲ್ಲಿ ಉದ್ವಿಗ್ನ ಸ್ಥಿತಿ: ದೆಹಲಿಗೆ ಭಾರತೀಯರ ಆಗಮನ

Advertisement
ಮುಖಪುಟ ಚಿತ್ರ: ಸಾಂರ‍್ಭಿಕ ಚಿತ್ರ

ಇರಾನ್‌ನಲ್ಲಿ ತೀವ್ರ ಪ್ರತಿಭಟನೆಗಳು ಹಾಗೂ ಉದ್ವಿಗ್ನ ಪರಸ್ಥಿತಿ ಹಿನ್ನೆಲೆಯಲ್ಲಿ ಹಾಗೂ ಅಲ್ಲಿ ಇಂಟರನೆಟ್ ಸೇವೆ ಇಲ್ಲದ ಕಾರಣ ಆತಂಕಕ್ಕೆ ಒಳಗಾಗಿದ್ದ ಅಲ್ಲಿನ ಭಾರತದ ಪ್ರಜೆಗಳು ಎರಡು ವಾಣಿಜ್ಯ ವಿಮಾನ ಸೇವೆಗಳ ಮೂಳಕ ಭಾರತಕ್ಕೆ ಆಗಮಿಸಿದ್ದಾರೆ.
ಇರಾನ್‌ನಲ್ಲ ಹಿಂಸಾತ್ಮಕ ಪ್ರತಿಭಟನೆಗಳು ಹಾಗೂ ಉದ್ವಿಗ್ನ ಪರಿಸ್ಥಿತಿ ನರ‍್ಣಾಣವಾದ ಹಿನ್ನೆಲೆಯಲ್ಲಿ ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯ ನಾಗರಿಕರಿಗೆ ಸೂಚನೆ ನೀಡಲಾಗಿತ್ತು. ಈಗ ಅಲ್ಲಿ ವಾಸವಾಗಿ ವಿದ್ಯಾಭ್ಯಾಸ ಹಾಗೂ ಉದ್ಯೋಗದಲ್ಲಿ ತೊಡಗಿರುವ ಜನರು ಎರಡು ವಿಮಾನಗಳ ಮೂಳಕ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ.
ಈ ಎರಡೂ ವಾಣಿಗ್ಯ ವಿಮಾನಗಳ ಸ್ಥಳಾಂತರಕ್ಕೆ ನಿಯೋಜಿಸಲಾದ ವಿಮಾನಗಳು ಅಲ್ಲವಾದರೂ ಭಾರತ ಮುಂಬರುವ ಎಲ್ಲ ಸ್ಥಿತಿಗಳನ್ನು ಎದುರಿಸಲು ಸಿದ್ದತೆ ಮಾಡಿಕೊಂಡಿದೆ.
ಇರಾನ್‌ನಿಂದ ಆಗಮಿಸಿದ ಎಂಬಿಬಿಎಸ್ ವಿದ್ಯರ‍್ಥಿನಿ ಪ್ರಕಾರ ಅಲ್ಲಿ ಅಂತರಜಾಲ ಸೇವೆ ಇರಲಿಲ್ಲ ಎನ್ನುವುದು ಸತ್ಯ. ಆದರೆ ಯಾವುದೇ ಪ್ರತಿಭಟನೆಗಳನ್ನು ನಾನೇ ಸ್ವತ: ನೋಡಿಲ್ಲ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ