Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರು ಮತದಾನಕ್ಕೆ ಸಿದ್ಧವಾದ ಇಂಡಿಗನತ್ತ ಗ್ರಾಮ

Advertisement
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ, ಗ್ರಾಮ ಪಂಚಾಯಿತಿಗೆ ಸೇ ರಿದ ಇಂಡಿಗನತ್ತ ಗ್ರಾಮದಲ್ಲಿ ಮತಯಂತ್ರವನ್ನು ದ್ವಂಶ ಮಾಡಿದ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 29ರ ಸೋಮವಾರರಂದು ಮರು ಮತದಾನ ಮಾಡಲು ಸಿದ್ಧವಾಗಿದೆ
ಇಂಡಿಗನತ್ತ ಗ್ರಾಮದಲ್ಲಿ 146 ರ ಮತಗಟ್ಟೆ ಸಂಖ್ಯೆಯಲ್ಲಿ ಗ್ರಾಮಸ್ಥರು ಮತದಾನವನ್ನು ಬಹಿಸ್ಕರಿಸಿದ್ದರು.
ಆದರೆ ಇದೇ ಮತಗಟ್ಟೆಯ ವ್ಯಾಪ್ತಿಯಲ್ಲಿ ಮಂದಾರ ಗ್ರಾಮದ ನಿವಾಸಿಗಳು ಮತ ಚಲಾಯಿಸಲು ಮತಗಟ್ಟೆಗೆ ಹೋಗಿದ್ದ, ವೇಳೆ ಇಂಡಿಗನತ್ತ ಗ್ರಾಮಸ್ಥರು ರೊಚ್ಚಿಗೆದ್ದು ಮತಯಂತ್ರವನ್ನು ದ್ವಂಶ ಮಾಡಿದರು.



ಈ ಹಿನ್ನಲೆಯಲ್ಲಿ ಚುನಾವಣೆ ಅಧಿಕಾರಿಯಾಗಿದ್ದ ಶಿಲ್ಪನಾಗ್ ರವರು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದರು. ಇವರ ವರದಿಯಂತೆ ಇದೇ ಏಪ್ರಿಲ್ 29ರ ಸೋಮವಾರದಂದು 7:00 ಯಿಂದ ಸಂಜೆ 6:00 ವರೆಗೆ ಮರು ಮತದಾನ ಮಾಡಲು ಸಮಯ ನಿಗದಿ ಮಾಡಲಾಯಿತು.

ಚುನಾವಣಾ ಆಯೋಗದ ಸೂಚನೆಗಳಿಗೆ ಅನುಗುಣವಾಗಿ ಸದರಿ ಮತಗಟ್ಟೆಯಲ್ಲಿ ಹೊಸದಾಗಿ ಮರುಮತದಾನವನ್ನು ನಡೆಸಲಾಗುವುದು.ಮತದಾನದ ಪ್ರದೇಶಗಳಿಗೆ ವ್ಯಾಪಕವಾಗಿ ಪ್ರಚಾರವನ್ನು ನೀಡಿ ಮರುಮ ಮತದಾನದ ಬಗ್ಗೆ ರಾಜಕೀಯ ಪಕ್ಷಗಳಿಗೆ ಮತ್ತು ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಲಿಖಿತವಾಗಿ ತಿಳಿಸಿ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಅವಧೇಶ್ ಕುಮಾರ್ ಸಿನ್ಹ ತಿಳಿಸಿದರು

ವರದಿ :ಸ್ವಾಮಿ ಬಳೆಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ