Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಡಕಿಹಾಳ ವೀರಾಚಾರ್ಯ ಅಲ್ಪಸಂಖ್ಯಾತರ ಸೌಹಾರ್ದ ಗೆ 75 ಲಕ್ಷ 4 ಸಾವಿರ ರೂಪಾಯಿ ಲಾಭ ಸಂಸ್ಥಾಪಕ ಬಾಳಾಸಾಹೇಬ ಪಾಟೀಲರಿಂದ ಮಾಹಿತಿ.

Advertisement
ನಿಪ್ಪಾಣಿ : ಮಿತ ಖರ್ಚು ಪಾರದರ್ಶಕ ಆಡಳಿತ, ಗ್ರಾಹಕರಿಗೆ , ಠೇವುದಾರರಿಗೆ ಸಕಾಲಕ್ಕೆ ಸೇವೆ ಒದಗಿಸುವುದರೊಂದಿಗೆ ನಿರಂತರ ಸಂಸ್ಥೆಯ ಅಭಿವೃದ್ಧಿಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯವರು ಶ್ರಮಿಸಿದ್ದರಿಂದ ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ಶ್ರೀ ವೀರಾಚಾರ್ಯ ಅಲ್ಪಸಂಖ್ಯಾತರ ಸೌಹಾರ್ದ ವಿವಿಧ ಉದ್ದೇಶಗಳ ಸಹಕಾರಿ ಸಂಘಕ್ಕೆ ಕಳೆದ ಆರ್ಥಿಕ ವರ್ಷದಲ್ಲಿ 75 ಲಕ್ಷ 4 ಸಾವಿರ ರೂಪಾಯಿ ನಿವ್ವಳ ಲಾಭ ಬಂದಿರುದಾಗಿ ಸಂಸ್ಥೆಯ ಸಂಸ್ಥಾಪಕ ಬಾಳಾಸಾಹೇಬ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಸ್ಥೆಯ ಕಾರ್ಯಾಲಯದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾರಂಭದಲ್ಲಿ ಸಂಘದ ಮುಖ್ಯ ವ್ಯವಸ್ಥಾಪಕ ಪ್ರವೀಣ್ ಪಾಟೀಲ ಮಾತನಾಡಿ ಸಂಸ್ಥೆ ಕಳೆದ ಎರಡು ದಶಕಗಳಿಂದ ನಿರಂತರ ಪಾರದರ್ಶಕ ಆಡಳಿತ ಹಾಗೂ ಗ್ರಾಹಕರಿಗೆ ತತ್ಪರಸೇವೆ ನೀಡುವುದರೊಂದಿಗೆ ಸಂಘದಿಂದ ಸಕಲ ಸೌಲಭ್ಯಗಳನ್ನು ಒದಗಿಸುತ್ತಿದ್ದು ವಿಶ್ವಾಸಕ್ಕೆ ಪಾತ್ರವಾಗಿದೆ ಎಂದರು.

ಇದೇ ವೇಳೆ ಸಂಸ್ಥಾಪಕ *ಬಾಳಾಸಾಹೇಬ ಪಾಟೀಲ ಸಂಸ್ಥೆಯ ಪ್ರಗತಿ ಕುರಿತು ಮಾತನಾಡಿ ಸಂಸ್ಥೆಯು ಕಳೆದ ಆರ್ಥಿಕ ವರ್ಷದಲ್ಲಿ 863 ಸದಸ್ಯರನ್ನು ಹೊಂದಿದ್ದು ಶೇರ ಬಂಡವಾಳ 32 ಲಕ್ಷ ರೂಪಾಯಿ ಠೇವು 31 ಕೋಟಿ 24 ಲಕ್ಷ ನಿಧಿಗಳು 4 ಕೋಟಿ 58 ಲಕ್ಷ ಗುಂತಾವನೆ 18 ಕೋಟಿ 24 ಲಕ್ಷ ಇದ್ದು ಸಂಸ್ಥೆಯ ಸದಸ್ಯರಿಗೆ 17 ಕೋಟಿ 11 ಲಕ್ಷ ರೂಪಾಯಿ ಸಾಲ ನೀಡಿ 153 ಕೋಟಿ ರೂಪಾಯಿಗಳ ವಾರ್ಷಿಕ ವ್ಯವಹಾರದೊಂದಿಗೆ ಸದಸ್ಯರಿಂದ ಸಕಾಲಕ್ಕೆ ಸಾಲ ಮರುಪಾವತಿಸಿಕೊಂಡಿದ್ದರಿಂದ ಸಂಸ್ಥೆಗೆ ಈ ಬಾರಿ ದಾಖಲೆ 75 ಲಕ್ಷ 4ಸಾವಿರ ರೂಪಾಯಿ ಲಾಭ ಬಂದಿರುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಮಹೇಂದ್ರ ಪಾಟೀಲ ಉಪಾಧ್ಯಕ್ಷ ಸಿದ್ದಗೌಡ ಕೆಸ್ತೆ ನಿರ್ದೇಶಕರಾದ ಸಂಜಯ್ ಪಾಟೀಲ್ ಮಹಾವೀರ ಹಿರುಕುಡೇ ಪ್ರಕಾಶ್ ತಾರದಾಳೇ ಅಜಿತ ಪಾಟೀಲ ಸಂಜಯ ಅಲಗುರೆ ಉತ್ತಮ ಸಮಗೆ ,ಸಂಜಯ ಮಗದುಮ, ಅಭಯ ಭಾಗಾಜೆ ಮಹಾವೀರ ಧನಾಪಗೋಳ ಉತ್ತಮ ಹೆಬ್ಬಾಲೆ ಸವಿತಾ ಪಾಟೀಲ ನಿತಿನ ವನಕುದ್ರೆ ರವಿರಾಜ ಪಾಟೀಲ್ ಸೇರಿದಂತೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಪ್ರವೀಣ್ ಪಾಟೀಲ್ ಉಪಸ್ಥಿತರಿದ್ದರು.

ವರದಿ: ಮಹಾವೀರ ಚಿಂಚಣೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ