Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರಿ ಸಂಘ ಚುನಾವಣೆಯಲ್ಲಿ ಅನ್ಯಾಯ ಹೇಳೋರಿಲ್ಲ....! ಕೇಳೋರಿಲ್ಲ...!

Advertisement
ಕಂಪ್ಲಿ :ಎಸ್.ಎನ್ ಪೇಟೆ ಸರ್ಕಾರಿ ಶಾಲೆಯ ಆವರಣದಲ್ಲಿ ಇಂದು ನೌಕರಿ ಸಂಘದ ವತಿಯಿಂದ ನೌಕರಿಸಿದ ಚುನಾವಣೆ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಎನ್‌ಪಿಎಸ್ ನಾಗನಗೌಡ ಮಾತಾಡಿ ಯಾವುದೇ ದಾಖಲೆಯಿಲ್ಲದೆ ಚುನಾವಣೆ ಪಟ್ಟಿಯಿಂದ ಅಭ್ಯರ್ಥಿಗಳ ಹೆಸರನ್ನು ತೆಗೆದ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ನೌಕರಿ ಸಂಘದ ಪದಾಧಿಕಾರಿಗಳು ನೌಕರಿ ಸಂಘದ ಚುನಾವಣೆಯಲ್ಲಿ ಕಂಪ್ಲಿಯ ತಾಲೂಕಿನಲ್ಲಿ ಮತದಾನ ಪಟ್ಟಿ ಹಾಗೂ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದ್ದು ಚುನಾವಣಾ ಪಟ್ಟಿಯಲ್ಲಿ ಪ್ರಮುಖ ವ್ಯಕ್ತಿಗಳನ್ನು ಹೆಸರು ತೆಗೆದುಹಾಕಿ ತಮ್ಮ ರಾಜಕೀಯ ಹಾಗೂ ವೈಯಕ್ತಿಕ ವಿಚಾರಕ್ಕಾಗಿ ಶಿಕ್ಷಕರ ಮಧ್ಯೆ ಪೈಪೋಟಿ ಏರ್ಪಡಿಸಿ ಧೋರಣೆ ಮಾಡಿದ ಅಧಿಕಾರಗಳ ವಿರುದ್ಧ ಧರಣಿ ಮಾಡುವುದಾಗಿ ನೌಕರಿಸಂಘದ ಪದಾಧಿಕಾರಿಗಳು ಹಾಗೂ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನೌಕರಿ ಸಂಘದ ಚುನಾವಣೆ ನಾಮಿನೇಷನ್ ಹಾಗೂ ಎಲೆಕ್ಷನ್ ಇದ್ದು ಚುನಾವಣೆ ಆಫೀಸ್ ಓಪನ್ ಇಲ್ಲ ಯಾಕೆ ನಾಗನಗೌಡ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ನೌಕರಿ ಸಂಘದ ಚುನಾವಣೆ ಹಾಗೂ ಪದಾಧಿಕಾರಿಗಳ ನೇಮಕಾತಿ ಹಾಗೂ ಚುನಾವಣೆಗೆ ಅರ್ಹತೆ ಇರುವ ವ್ಯಕ್ತಿಗಳನ್ನು ಚುನಾವಣೆ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ತೆಗೆದುಹಾಕಿ ತಮ್ಮ ಒಳಸಂಚನ್ನ ಮಾಡಿರುವ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ತಕ್ಕ ಶಿಸ್ತಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇಲ್ಲದಿರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ.

ಪುರುಷ ಮತ್ತು ಮಹಿಳೆಯರಿಗೂ ಸಹ ಸಮಾನ ಹಕ್ಕಿದೆ ಎಂಬುದನ್ನು ಮರೆತ ಅಧಿಕಾರಿಗಳು ನೌಕರಿ ಸಂಘದ ಚುನಾವಣೆಯನ್ನು ಯಾವ ಕಾರಣಕ್ಕೆ ನಿಲ್ಲಿಸಿದ್ದೀರಿ ಆದೇಶ ಇದ್ದರೆ ಕೊಡಿ ಸ್ವಾಮಿ

ಚುನಾವಣೆ ಪಟ್ಟಿಯಿಂದ ಪದಾಧಿಕಾರಿಗಳ ಹೆಸರನ್ನು ಕಿತ್ತಿ ಹಾಕಲು ಅಧಿಕಾರ ನೀಡಿದವರು ಯಾರು....? ಸಂವಿಧಾನವು ನಿಮ್ಮಪ್ಪನ ಸ್ವತ್ತೆ..!

ಶಿಕ್ಷಕರಿಗೆ ಇಂಥ ಅನ್ಯಾಯ ಆದಾಗ ಇನ್ನು ಸಾಮಾನ್ಯ ಪ್ರಜೆಗಳಿಗೆ ಎಷ್ಟು ಅನ್ಯಾಯ ಆಗಬಹುದು, ಸಮಾಜವನ್ನು ತಿದ್ದುವಂತ ಶಿಕ್ಷಕರ ಚುನಾವಣೆಯಲ್ಲಿ ಈ ರೀತಿ ಗೋಲುಮಾಲು ಮಾಡುವ ಅಧಿಕಾರಿಗಳು ರಾಜಕಾರಣಿಗಳು ಪ್ರಜೆಗಳಿಗೆ ಶಾಸಕಾಂಗ,ಕಾರ್ಯಂಗ ನ್ಯಾಯಾಂಗ ಅಡಿಯಲ್ಲಿ ಯಾವ ರೀತಿ ಪ್ರಜಾಪ್ರಭುತ್ವವನ್ನು ನಡೆಸುತ್ತಾರೆ ಎನ್ನುವುದೇ ಆಶ್ಚರ್ಯ ಸಂಗತಿ ಎಂದರು

ಬಳ್ಳಾರಿ ಜಿಲ್ಲಾ ಹಾಗೂ ಕಂಪ್ಲಿ ತಾಲೂಕಿನಲ್ಲಿ ನೌಕರಿ ಸಂಘದ ಚುನಾವಣೆ ಹಾಗೂ ಪದಾಧಿಕಾರಿಗಳ ಚುನಾವಣೆ ಪಟ್ಟಿಯನ್ನು ತೆಗೆದುಹಾಕಿ ತಾರತಮ್ಯ ಮಾಡಿರುವ ವಿರುದ್ಧ ತಕ್ಕ ಕಾನೂನು ಕ್ರಮ ಜರುಗಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ

ಸಮಾಜವನ್ನು ತಿದ್ದುವ ಭಾವಿ ಪ್ರಜೆಗಳನ್ನು ನಿರ್ಮಿಸುವ ಶಿಕ್ಷಕರಿಗೆ ಈ ರೀತಿ ಅನ್ಯಾಯವಾದರೆ ಡಾ. ಬಿಆರ್ ಅಂಬೇಡ್ಕರ್ ಅವರ ಕೊಟ್ಟಿರುವಂತಹ ಸಂವಿಧಾನವನ್ನ ಗಾಳಿಗೆ ತೂರಿ ತಮಗೆ ಇಚ್ಛೆ ಬಂದಂತೆ ಮತದಾನ ಪಟ್ಟಿಯಿಂದ ಕಿತ್ತಿಹಾಕಿ ತಮಗೆ ಬೇಕಾದ ವ್ಯಕ್ತಿಗಳಿಗೆ ಸಹಕಾರ ನೀಡಿದ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ತಕ್ಕ ಕಾನೂನು ಕ್ರಮ ಜರುಗಿಸಬೇಕಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ