Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಯ ಬಿಸಿಯೂಟ ಹಾಗೂ ಆಹಾರ ಧಾನ್ಯಗಳ ಪರಿಶೀಲನೆ

Advertisement
ಸೇಡಂ: ತಾಲೂಕಿನ ಸಿಲಾರಕೊಟ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ಮುಧೋಳ್ ವಲಯ ಅಧ್ಯಕ್ಷರಾದ ಸಾಬಪ್ಪ ಅಬ್ಬಗಳ ಹಾಗೂ ಅಂಬೇಡ್ಕರ ಯುವಕರ ಸಂಘದ ಮಾಜಿ ಅಧ್ಯಕ್ಷರಾದ ಸಾಯಿಲು ಡಬ್ಬು ಅವರು ಬೇಟಿ ನೀಡಿ. ಬಿಸಿಯೂಟ ಹಾಗೂ ಆಹಾರ ಧಾನ್ಯಗಳನ್ನು ಪರಿಶೀಲಿಸಿದರು.



ಇದೇ ಸಮಯದಲ್ಲಿ ಸಾಬಪ್ಪ ಅವರು ಶಾಲೆಯ ಸುತ್ತಮುತ್ತಲು ಸ್ವಚ್ಛತೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು ಹಾಗೂ ಶಾಲೆಯ ಹಿಂಭಾಗದಲ್ಲಿರುವ ಖಾಲಿ ಜಾಗವನ್ನು ಮಕ್ಕಳಿಗೆ ಆಟದ ಮೈದಾನ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ಪ್ರತಿ ವರ್ಷ ನಮ್ಮ ಶಾಲೆಯು ಕ್ರೀಡಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟದ ವರೆಗೆ ತಲುಪುತ್ತಿದೆ.
ಆದರೆ ಸರಿಯಾದ ಮೈದಾನ ಇಲ್ಲಾ ಅದ ಕಾರಣ ಶಾಲೆಯ ಹಿಂಬಾಗದ ಸರಕಾರ ಸ್ಥಳವಾಗಿದ್ದು ಅದನ್ನು ಸ್ವಚ್ಛತೆ ಮಾಡಿಕೊಟ್ಟರೆ ಮಕ್ಕಳಿಗೆ ಅನುಕೂಲ ಆಗುತ್ತದೆ ಎಂದು ಒತ್ತಾಯಿಸಿದರು.

ಒಂದು ವಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದನೆ ನೀಡಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ