Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈಯದ್ ಕನ್ನಡ ನಜೀರ್ ಅವರಿಗೆ ಅಂತರ ರಾಷ್ಟ್ರೀಯ ಶಾಂತಿ ಪುರಸ್ಕೃತ ಪ್ರಶಸ್ತಿ.

Advertisement
ಚನ್ನಮ್ಮನ ಕಿತ್ತೂರ:- ರಾಣಿ ಚನ್ನಮ್ಮ ನವಭಾರತ ಸೇನೆ ರಾಜ್ಯಾಧ್ಯಕ್ಷರು ಸಮಾಜ ಸೇವಕರಾದ ಸೈಯದ್ ಕನ್ನಡ ನಜೀರ್ ಅವರಿಗೆ ಅಂತರಾಷ್ಟ್ರೀಯ ಶಾಂತಿ ಪುರಸ್ಕೃತರ ಪ್ರಶಸ್ತಿಗೆ ಆಯ್ಕೆಯಾಗಿರುವದು ಹೆಮ್ಮೆಯ ವಿಷಯ. ಸೈಯದ್ ಕನ್ನಡ ನಜೀರ್ ಅವರು ವೀರ ರಾಣಿ ಕಿತ್ತೂರ ಚನ್ನಮ್ಮನ ಹೆಸರನಲ್ಲಿ ಕನ್ನಡ ಪರ ಸಂಘಟನೆ ಸ್ಥಾಪನೆ ಮಾಡಿ ಹಲವು ವರ್ಷಗಳಿಂದ ಕನ್ನಡ ಪರ ಹೋರಾಟಗಳನ್ನು ಮಾಡುತ್ತಾ ಬಂದಿದ್ದಾರೆ ಇದರ ಜೋತೆಗೆ ಸಾಕಷ್ಟು ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ.



ದುಬೈ ಸಂಯುಕ್ತ ಅರಬ್ ಸಂಸ್ಥಾನ ದೇಶದ ಆರ್ಥಿಕ ರಾಜಧಾನಿ ದುಬೈಯಲ್ಲಿ ನಡೆದ ಖ್ಯಾತ ಅಂತರ ರಾಷ್ಟ್ರೀಯ ಸಂಘಟನೆ ಹಿಂದೂ.ಮುಸ್ಲಿಂ. ಕ್ರಿಶ್ಚಿಯನ್ ಯುನೈಟೆಡ್ ಇದರ ಹದಿನೈದನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಅಂತರ ರಾಷ್ಟ್ರೀಯ ಶಾಂತಿ ಪ್ರಶಸ್ತಿ



ಪ್ರದಾನ ಸಮಾರಂಭದಲ್ಲಿ ಖ್ಯಾತ ಸಮಾಜಸೇವಕರು ಕನ್ನಡ ಪರ ಹೋರಾಟಗಾರರು ರಾಣಿ ಚನ್ನಮ್ಮ ನವಭಾರತ ಸೇನೆ ರಾಜ್ಯಾಧ್ಯಕ್ಷರಾದ ಸೈಯದ್ ಕನ್ನಡ ನಜೀರ್ ಅವರಿಗೆ ಅಂತರ ರಾಷ್ಟ್ರೀಯ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ದುಬೈ ಯ ಕರಾಮಾದಲ್ಲಿನ ಪಂಚತಾರ ಹೋಟೆಲ್ ಪಾರ್ಕ್ ರೆಜೆಸ್ ನಲ್ಲಿ ಜರುಗಿದ ವರ್ಣರಂಜಿತ ಸಮಾರಂಭದಲ್ಲಿ ಇಪ್ಪತ್ತರಡು ದೇಶಗಳ ವಿವಿಧ ಪ್ರತಿನಿಧಿಗಳಂದಿಗೆ ಭಾರತದ ನಾಲ್ವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ವರದಿ :-ಬಸವರಾಜ ,ಭೀಮರಾಣಿ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ