Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಲಮಟ್ಟಿ ಸಮುದಾಯ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Advertisement
ಬಸವನ ಬಾಗೇವಾಡಿ : ವಿಜಯಪುರ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ಅವಳಿ ತಾಲೂಕಿಗೆ ಸಂಬಂಧಿಸಿದಂತೆ ಆಲಮಟ್ಟಿ ಸಮುದಾಯ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಯೋಜನಾ ಶಾಖೆ ಆಲಮಟ್ಟಿ. ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಆಲಮಟ್ಟಿ ಸಮುದಾಯ ಭವನದಲ್ಲಿ ಮಹಿಳೆಯರ ಆರೋಗ್ಯ ಜೀವನ ಮತ್ತು ರಕ್ತ ಹೀನತೆಯ ಸಮಸ್ಯೆಗಳಿಗೆ ಪೌಷ್ಟಿಕಾಂಶದ ಮೌಲ್ಯಗಳ ಕುರಿತು ಉಪನ್ಯಾಸ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟಕರು ಮಾನ್ಯ ಶ್ರೀ ಬಸವರಾಜ್ ಡಿ. ಮುಖ್ಯ ಅಭಿಯಂತರರು. ಹಾಗೂ ಅಧ್ಯಕ್ಷತೆಯನ್ನು ಮಾನ್ಯ ಶ್ರೀ ದಳವಾಯಿ ಅಧ್ಯಕ್ಷರು ನೌಕರರ ಸಂಘ ಆಲಮಟ್ಟಿ. ಮತ್ತು ಕಾರ್ಯಕ್ರಮದ ಉಪಯುಕ್ತ ಉಪನ್ಯಾಸವನ್ನು ಶ್ರೀಮತಿ ಡಾಕ್ಟರ್ ಜ್ಯೋತಿ ಲಕ್ಷ್ಮಿ ಪಾಟೀಲ್ ಮುಖ್ಯ ವೈದ್ಯಾಧಿಕಾರಿಗಳು ಶಿವಮೊಗ್ಗ ಜಿಲ್ಲೆ.

ಮಹಿಳೆಯರಲ್ಲಿ ರಕ್ತಹೀನತೆಯ ಲಕ್ಷಣಗಳು ಮತ್ತು ಮೂಲ ಕಾರಣಗಳ ಬಗ್ಗೆ ಪೌಷ್ಟಿಕಾಂಶಗಳನ್ನು ಹೇಗೆ ತೆಗೆದು ಕೊಳ್ಳುವ ಕುರಿತು ತಿಳುವಳಿಕೆಯನ್ನು ಡಾ|| ಜ್ಯೋತಿ ಲಕ್ಷ್ಮೀ ಪಾಟೀಲರ ತಮ್ಮ ಉಪನ್ಯಾಸದಲ್ಲಿ ಜನರಿಗೆ ಮಾಹಿತ ನೀಡಿದರು.

ಹಾಗೂ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಹನಾ ಬಸವರಾಜ್, ಶ್ರೀಮತಿ ಸುವರ್ಣ ವ್ಹಿ. ಹಿರೇಗೌಡರ್, ಶ್ರೀಮತಿ ಉಷಾ ಗುಂಡ, ಶ್ರೀಮತಿ ಪುಷ್ಪ ಗೋವಿಂದ ರಾಥೋಡ್, ಶ್ರೀಮತಿ ಮಹೇಶ್ವರಿ ಜಿ ಪಾಟೀಲ್, ಮತ್ತು ಗಣ ಉಪಸ್ಥಿತಿರು ಶ್ರೀ ಮಹೇಶ್ ಕೆ ಪಾಟೀಲ್ ಗೌರವಾಧ್ಯಕ್ಷರು ನೌಕರರ ಸಂಘ ಹಾಗೂ ವಲಯ ಅರಣ್ಯ ಅಧಿಕಾರಿಗಳ ಆಲಮಟ್ಟಿ, ಬಿಜಿ ಬನ್ನೂರ, ಮಹಾಂತೇಶ್ ಒಡೆಯರ್, ವೈ ಎಂ ಪಾತ್ರೋಟ, ಶ್ರೀರಕ್ಷ ಎಂ ಆರ್, ವಿಜಯಲಕ್ಷ್ಮಿ ರೆಡ್ಡಿ ಹಾಗೂ ಇನ್ನಿತರರು ಭಾಗವಹಿಸಿದ್ದರು.

ವರದಿ: ಕೃಷ್ಣಾ ಎಚ್‌, ರಾಠೋಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್