
ಮೊಳಕಾಲ್ಮುರಿನ ಪತಂಜಲಿ ಯೋಗ ಸಮಿತಿಯ ಸದಸ್ಯರಾದ ವಿಠ್ಠಲ್, ಮಂಜುನಾಥ್, ಹರಿಕೃಷ್ಣ, ಶ್ರೀಕಾಂತ್, ಪ್ರಸಿದ್ಧ ನೃತ್ಯ ಶಿಕ್ಷಕರಾದ ಮಂಜುನಾಥ್ ಮತ್ತು ಸರ್ವೋದಯ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಎಲ್ಲಾ ಮಕ್ಕಳು ಅಂತರಾಷ್ಟ್ರೀಯಯೋಗ ದಿನಾಚರಣೆಯಲ್ಲಿ ಸಂತಸದಿಂದ ಪಾಲ್ಗೊಂಡಿದ್ದು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

