Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯೋತ್ಸವ ಆಚರಿಸಲು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

Advertisement
ಕರ್ನಾಟಕ ಸಂಗ್ರಾಮ ಸೇನೆಯಿಂದ ಪ್ರತೀ ವರ್ಷವೂ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ವಿಶೇಷವಾಗಿ ಆಚರಿಸುವ ನಿಮಿತ್ತವಾಗಿ, ಕಂಕಣ ಕಟ್ಟುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು
ಕಲಘಟಗಿ ಪಟ್ಟಣದ ಹನ್ನೆರಡು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಸರ್ವರಿಗೂ ಆಮಂತ್ರಣ ಪತ್ರಿಕೆಯನ್ನು ಪರಮ ಪೂಜ್ಯ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ, ಬಿಡುಗಡೆ ಗೊಳಿಸಿ ಶ್ರೀಗಳು ಆಶೀರ್ವಚನ ಮುಖಾಂತರ ಕರ್ನಾಟಕ ಸಂಗ್ರಾಮ ಸೇನೆಯು ತಾಲೂಕಿನಲ್ಲಿ ಉತ್ತಮ ರೀತಿ ಕೆಲಸ ಮಾಡುತ್ತದೆ ಸದಾಕಾಲ ನಿಮಗೆ ನಮ್ಮ ಆಶೀರ್ವಾದ ಇದ್ದೇ ಇರುತ್ತದೆ ಎಂದರು ಜಾನಪದ ಕಲಾವಿದರಾದ ಎಂ ಆರ್ ತೋಟಗಂಟಿ ಮಾತನಾಡಿ ಕಲಘಟಗಿ ಕನ್ನಡವೆಂದರೆ ನೆನಪಾಗುವುದೇ ಸಾತಪ್ಪ ಕುಂಕುರ್ ಅವರ ನೇತೃತ್ವದ ಕರ್ನಾಟಕ ಸಂಗ್ರಾಮ ಸೇನೆ ತಾಲೂಕಿನಲ್ಲಿ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುತ್ತಾ ಇಡೀ ರಾಜ್ಯದಲ್ಲಿ ಕನ್ನಡ ನಾಡು ಬಗ್ಗೆ ದಿನನಿತ್ಯ ಕಾರ್ಯ ರೂಪದಲ್ಲಿರುವ ಸಂಘಟನೆ ಆಗಿರುತ್ತದೆ ನಿಮ್ಮ ಸಂಘಟನೆಗೆ ಸದಾ ಕಾಲ ನಮ್ಮ ಬೆಂಬಲ ಇರುತ್ತದೆ



ನಮ್ಮ ತಾಲೂಕಿನ ಎಲ್ಲ ಹಿರಿಯರ ಬೆಂಬಲ ನಿಮಗಿರುತ್ತದೆ ಎಂದರುಹಾಗೂ ಮಕ್ಕಳ ಜಾನಪದ ಪರಿಷತ್ತಿನ ಕಲಘಟಗಿ ತಾಲೂಕಾ ಅಧ್ಯಕ್ಷರಾದ ಸೊಮಲಿಂಗ ಒಡೆಯರ್, ಹಿರಿಯ ಶಿಕ್ಷಕರಾದ ಎಚ್ ಎನ್ ಸುಣಗಡ್, ಅವರ ನೇತೃತ್ವದಲ್ಲಿ ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾದ ಸಾತಪ್ಪ ಕುಂಕೂರ ಉಪಾಧ್ಯಕ್ಷ ಮಂಜುನಾಥ್ ನಂದಿಗಟ್ಟಿ ಪ್ರಧಾನ ಕಾರ್ಯದರ್ಶಿ ಶಿವು ವಾಲ್ಮೀಕಿ ಕಲ್ಮೇಶ, ಹನುಮಣ್ಣವರ ಪ್ರಭು ರಂಗಾಪುರ್ ಗಿರೀಶ್ ಮುಕ್ಕಲ್ ನಿತೀಶ್ ಪಾಟೀಲ್ ದತ್ತಾತ್ರೇ ಭಟ್ ಮಲ್ಲೇಶ್ ಮಿರ್ಜಿ ಸುಭಾಷ್ ಕಂಪ್ಲಿ ಕೊಪ್ಪ ಎಲ್ಲಪ್ಪ ಕಂಪ್ಲಿ ಕೊಪ್ಪ ನದೀಮ್ ಜಟ್ಟಿ ಇನ್ನು ಅನೇಕ ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು

ವರದಿ ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ