Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ 12ರಂದು ಐಪಿಎಲ್ ಸೀಸನ್ ಮುಕ್ತಾಯ ಬಹುಮಾನ ವಿತರಣೆ ಸಮಾರಂಭ

Advertisement
ಇಳಕಲ್ : ಕಳೆದ 32 ದಿನಗಳಿಂದಲೂ ನಗರದ ಆರ್. ವೀರಮಣಿ ಕ್ರೀಡಾಂಗಣದಲ್ಲಿ ಹುನಗುಂದ ಸ್ಪೋರ್ಟ್ಸ್ ಮತ್ತು ಕಲ್ಚರ್ ಅಸೋಸಿಯೇಷನ್, ಇಳಕಲ್ ರಾಜ್ಯ ಟೆನಿಸ್‌ಬಾಲ್ ಕ್ರಿಕೆಟ್ ಅಸೋಸಿಯೇಷನ್ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ಇಳಕಲ್ ಪ್ರೀಮಿಯರ್ ಲೀಗ್ 2025 ಐಪಿಎಲ್ ಸೀಜನ್-8 ಮುಕ್ತಾಯ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯ ಕ್ರಮವು ಜ 12 ಸೋಮವಾರರಂದು ಜರುಗಲಿದೆ ಎಂದು ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಅಸೋಸಿಯೇಷನ್‌ ಅಧ್ಯಕ್ಷ ವಿಜಯಾನಂದ ಎಸ್. ಕಾಶಪ್ಪನವರ ಹೇಳಿದರು.

ಆ‌ರ್. ವೀರಮಣಿ ಮೈದಾನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಶಾಸಕರು ಮಾತನಾಡುತ್ತಾ ಯುವಕರಲ್ಲಿ ಕ್ರೀಡಾಶಕ್ತಿಯನ್ನು ಬೆಳೆಸುವ ಉದ್ದೇಶದಿಂದ ಈ ಕ್ರಿಕೆಟ್ ಆಟವನ್ನು ಆಡಿಸಲಾಗುತ್ತಿದೆ ಪಕ್ಷಾತೀತವಾಗಿ ಆ ಪಕ್ಷ ಈ ಪಕ್ಷ ಭೇದಭಾವ ಇಲ್ಲದೆ ಎಲ್ಲ ತಂಡಗಳಲ್ಲಿ ಎಂಟು ಗ್ರಾಮೀಣ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ ಎನ್ನುತ್ತಾ ಮುಕ್ತಾಯ ಸಮಾರಂಭದ ಮುನ್ನ ಜ. 11 ರವಿವಾರ 19 ವರ್ಷದ ಒಳಗಿನ ಬೆಂಗಳೂರು ಮತ್ತು ಮೈಸೂರು ಮಹಿಳಾ ಕ್ರಿಕೆಟ್ ತಂಡದವರಿಂದ ಟಿ ಟ್ವೆಂಟಿ ಪಂದ್ಯ ಪ್ರದರ್ಶನ ಇದೆ ಎಲ್ಲರೂ ಬನ್ನಿ ಎಂದು ಕರೆ ನೀಡಿದರು ಮತ್ತು ನೋಡುಲು ಬರುವ ಪ್ರೇಕ್ಷಕರಿಗೆ ಶುದ್ಧ ಕುಡಿಯುವ ನೀರು, ಕುರ್ಚಿ ಪೆಂಡಾಲ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಪುರುಷ ಆಟಗಾರರು ಕ್ರೀಡಾಪಟುಗಳು ಆಗಮಿಸಿ ಯಶಸ್ವಿಗೊಳಿಸುವಂತೆ ಶಾಸಕ ಕಾಶಪ್ಪನವರ ಪತ್ರಿಕಾಗೋಷ್ಠಿ ಮೂಲಕ ವಿನಂತಿಸಿ ಕೊಂಡರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ