Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್: ಇಂದಿನಿಂದ ಪ್ಲೇ  ಆಪ್ ಪಂದ್ಯಗಳು ಆರಂಭ

Advertisement
----------------------------------------------------------------------ಮಹತ್ವದ ಗೆಲುವಿಗಾಗಿ ಬಲಾಢ್ಯ ತಂಡಗಳ ಕಾದಾಟ

----------------------------------------------------------------------ಪಂಜಾಬ್ ಹುಲಿಗಳಿಗೆ ಮುಂಬೈ ದಾಂಡಿಗರ ಸವಾಲು

ಜೈಪುರ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಹಂತದ, ನಿರ್ಣಾಯಕ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಪ್ಲೇ ಆಪ್ ಪಂದ್ಯಗಳ ಪೈಕಿ ಮೊದಲ ಪಂದ್ಯ  ಇಂದು ಇಲ್ಲಿನ ಸ್ವಾಮಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಸಾಯಂಕಾಲ 7:30 ಕ್ಕೆ ನಡೆಯುತ್ತಿದೆ.

ಈ ಬಾರಿಯ, 18 ನೇ ಆವೃತ್ತಿಯ ಪ್ಲೇ ಪಂದ್ಯಗಳಿಗೆ ನಾಲ್ಕು ತಂಡಗಳು ಅರ್ಹತೆ ಗಳಿಸಿದ್ದು, ಈ ಪೈಕಿ ಇಂದು ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುತ್ತಿದೆ. ಎರಡೂ ಪಂದ್ಯಗಳಿಗೂ ಈ ಪಂದ್ಯ ನಿರ್ಣಾಯಕವಾಗಿದ್ದು, ಉಭಯ ತಂಡಗಳಿಗೂ ಗೆಲುವು ಅನಿವಾರ್ಯ. ದಾಖಲೆಗಳ ಪ್ರಕಾರ ಎರಡೂ ತಂಡಗಳು ಬಲಾಢ್ಯ ತಂಡಗಳೇ ಆಗಿದ್ದು,ರೋಚಕ ಹಣಾಹಣಿಯನ್ನು ನಿರೀಕ್ಷಿಸಲಾಗಿದೆ.

ಪಂಜಾಬ್ ಕಿಂಗ್ಸ್ ತಂಡ ಪಂದ್ಯಾವಳಿಯ ಆರಂಭದಿಂದಲೂ ಉತ್ತಮ ಆಟವಾಡಿದೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡ ಆರಂಭ ಪಂದ್ಯಗಳಲ್ಲಿ ಎಡವಿದರೂ ಕೂಡ ನಂತರದ ಪಂದ್ಯಗಳಲ್ಲಿ ಚುರುಕಿನ ಪ್ರದರ್ಶನ ನೀಡಿ ಪ್ಲೇ ಆಪ್ ಗೆ ಅರ್ಹತೆ ಪಡೆಯಲು ಯಶಸ್ವಿಯಾಯಿತು. ಎರಡೂ ತಂಡಗಳು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಾಢ್ಯವಾಗಿವೆ.

ಪಂಜಾಬ್ ಕಿಂಗ್ಸ್ ಕೊಂಚ ಬ್ಯಾಟಿಂಗ್ ನಲ್ಲಿ ಹೆಚ್ಚು ಬಲಾಢ್ಯವಾಗಿದೆ ಎಂದೂ ಅನಿಸಿದರೆ, ಬೌಲಿಂಗ್ ನಲ್ಲಿ ಮುಂಬೈ ಇಂಡಿಯನ್ಸ್ ಕೊಂಚ ಪ್ರಬಲವಾಗಿದೆ ಎಂದೆನಿಸದೇ ಇರದು. ಇನ್ನುಳಿದಂತೆ ಗೆಲವು- ಸೋಲಿನ ಲೆಕ್ಕದಲ್ಲಿಯೂ ಎರಡೂ ತಂಡಗಳು ಬಹುತೇಕ ಸಮಾನ ಪ್ರದರ್ಶನ ನೀಡಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ