Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ - ಧಾರವಾಡದಲ್ಲೂ SIRನಲ್ಲಿ ಅಕ್ರಮ : ವಿಡಿಯೋ ಹಂಚಿಕೊಂಡ ಜೋಶಿ 

Advertisement

ಹುಬ್ಬಳ್ಳಿ : ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಅಕ್ರಮದ ಆರೋಪಗಳು ಕೇಳಿ ಬರುತ್ತಿವೆ. ನಿನ್ನೆಯಷ್ಟೇ ರಾಮನಗರದಲ್ಲಿ ಚೌಟ್ರಿಯಲ್ಲಿ SIR ಮಾಡುತ್ತಿರುವ ಆರೋಪ ಕೇಳಿಬಂದಿತ್ತು. 

ಇದೀಗ ಹುಬ್ಬಳ್ಳಿ-ಧಾರವಾಡದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಬೃಹತ್ ಅಕ್ರಮ ಬಯಲಾಗಿದ್ದು, ಈ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.ಜೊತೆಗೆ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ, ಹುಬ್ಬಳ್ಳಿ-ಧಾರವಾಡ ರಾಮನಗರ, ಶಿಗ್ಗಾಂವಿ-ಸವನೂರ ಬೆನ್ನಲ್ಲೇ ಈಗ ಹುಬ್ಬಳ್ಳಿ-ಧಾರವಾಡ ಪೂರ್ವ-72 ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 63, ಬೂತ್ ನಂ. 16 ರಲ್ಲೂ ಮತದಾರರ ಪಟ್ಟಿ ಪರಿಷ್ಕರಣೆಯ ನಿಯಮಬಾಹಿರ ಕೃತ್ಯ ಬಹಿರಂಗಗೊಂಡಿದೆ ಎಂದಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
55 ಸಾವಿರ ಲಂಚ ಸ್ವೀಕರಿಸುತ್ತಿದ್ದ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಇಂಜಿನಿಯರ್ ಮಹಾರಾಷ್ಟ್ರದಲ್ಲಿ ಮಳೆ : ಬಹುತೇಕ ಖಾಲಿಯಾಗಿದ್ದ ಹಿಡಕಲ್ ಜಲಾಶಯಕ್ಕೆ ನೀರು ವಿಕಸಿತ ಭಾರತ ಗ್ಯಾರಂಟಿ ಫಾರ್  ರೋಜ್‌ಗಾರ್ &  ಅಜೀವಿಕಾ ಮಿಷನ್ ಯೋಜನೆಯ ವಿಶೇಷ ತರಬೇತಿ ಕಾರ್ಯಾಗಾರಟೋಲ್ ಎಲ್ ಪಿ ಜಿ ಟ್ಯಾಂಕರ್ ಸ್ಫೋಟ : ಐವರು ಸಾವು ಹುಬ್ಬಳ್ಳಿ - ಧಾರವಾಡದಲ್ಲೂ SIRನಲ್ಲಿ ಅಕ್ರಮ : ವಿಡಿಯೋ ಹಂಚಿಕೊಂಡ ಜೋಶಿ ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತಿಲ್ಲ : ನಟ ದರ್ಶನ್ ಗೆ ಭಾರಿ ನಿರಾಸೆ ಸಿಎಂ ಆಗಿ ಒಂದು ತಿಂಗಳು ಪೂರೈಸಿದ ಡಿ.ಕೆಶಿ : ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕುಟುಂಬ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಹುಲ್ ದ್ರಾವಿಡ್ ಗರ್ಭಿಣಿಯಾಗಿದ್ದರೂ ಜಿಮ್ ನಲ್ಲಿ ನಟಿ ಸಮಂತಾ ವರ್ಕ್ ಔಟ್ : ವಿಡಿಯೋ ವೈರಲ್ ಸಂಪುಟ ವಿಸ್ತರಣೆ : ಜು. 5ಕ್ಕೆ ಡಿ. ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಗೆ