LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಂಗಾರು ಬೆಳ್ಳಿ ಹಬ್ಬಕ್ಕೆ ಸುತ್ತೂರಿನ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಆಗಮನ ನಮ್ಮ ಪುಣ್ಯ : ಎ.ಪಾಪಾರೆಡ್ಡಿ

Advertisement
ರಾಯಚೂರು : ಮುನ್ನೂರು ಕಾಪು ಸಮಾಜದ 25ನೇ ವರ್ಷದ ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬಕ್ಕೆ ಸುತ್ತೂರಿನ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಪ್ರಪ್ರಥಮ ಬಾರಿಗೆ ಆಗಮಿಸಿರುವುದು ಮುನ್ನೂರು ಕಾಪು ಸಮಾಜದ ಹಾಗೂ ಜಿಲ್ಲೆಯ ಜನರ ಪುಣ್ಯ ಎಂದು ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡರು ಮಾಜಿ ಶಾಸಕರು ಹಾಗೂ ಹಬ್ಬದ ರೂವಾರಿ ಎ. ಪಾಪಾರೆಡ್ಡಿ ಅವರು ಹೇಳಿದರು.

ಅವರಿಂದು ನಗರದ ಗಂಜ್ ಆವರಣದಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಧಾನಿ ಮಂತ್ರಿಗಳು ಕೂಡ ಅವರ ಭೇಟಿಗೆ ಕಾಯುವಂತ ಸ್ಥಿತಿ ಇದೆ. ಈ ಭಾಗದ ಜನಪ್ರಿಯ ಹಬ್ಬ ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬ ಸ್ವಾಮೀಜಿಗಳ ಆಗಮನ ಹಬ್ಬಕ್ಕೆ ಮತ್ತಷ್ಟು ವೈಭವದ ಮೆರುಗು ಬಂದಿದೆ. ಈ ಕಾರ್ಯಕ್ರಮದ ದಿವ್ಯಾ ಸಾನಿಧ್ಯವನ್ನು ವಹಿಸಿರುವುದು ನನಗೆ ಬಹಳ ಸಂತೋಷದಾಯಕವಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಬಿಚ್ಚಾಲಿಯ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ, ಸಿದ್ದಲಿಂಗ ಮಹಾಸ್ವಾಮಿಗಳು, ಅಭಿನವ ರಾಚೋಟಿ ಮಹಾಸ್ವಾಮಿಗಳು,ನವಲಕಲ್‌ನ ಶ್ರೀ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿಗಳು ದಿವ್ಯಾ ಸಾನಿಧ್ಯ ವಹಿಸಿದ್ದರು.

ವರದಿ :  ಗಾರಲ ದಿನ್ನಿ ವೀರನ ಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ