ಬಳಿಕ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನಿಸಿ ಅವರ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿತ್ತು.

ನೂತನ ಅಧ್ಯಕ್ಷ ಜಗನಾಥರೆಡ್ಡಿ ಮಾತನಾಡಿ,ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ರೈತರಿಗೆ ಧನ್ಯವಾದಗಳು ಸಲ್ಲಿಸುತ್ತನೆ.ರೈತರ ಏಳಿಗೆಗಾಗಿ ಏನು ಮಾಡಬೇಕು ಎಂಬುದನ್ನು ಯೋಜನೆ ಹಾಕಿಕೊಂಡು ಕಾರ್ಯರೂಪಕ್ಕೆ ತರಲಾಗುತ್ತದೆ.ಅಲ್ಲದೆ ರೈತರ ಮತ್ತು ವ್ಯಾಪಾರಸ್ಥರ ಉತ್ತೇಜನಕ್ಕೆ ಸಂಪೂರ್ಣ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
ವರದಿ:ಸಜೀಶ ಲಂಬುನೋರ

