LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಗಮನ ಸೆಳೆದ ಜಗದೀಶ್ ಶೆಟ್ಟರ್-ರಮೇಶ್ ಜಾರಕಿಹೊಳಿ, ಲಖನ್ ಭೇಟಿ 

Advertisement

ಬೆಳಗಾವಿ: ಮಹತ್ವದ ಬೆಳವಣಿಗೆಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಇ.ಡಿ ದಾಳಿ ನಡೆದಿರುವ ಬೆನ್ನಲ್ಲೇ ಈ ಭೇಟಿ ನಡೆದಿರುವದು ಕುತೂಹಲ ಹುಟ್ಟಿಸಿದೆ. ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನೆಯಲ್ಲಿ ಈ ಭೇಟಿ ನಡೆದಿದೆ.

ಗೋಕಾಕ್ ತಾಲೂಕಿನ ಪ್ರವಾಸದಲ್ಲಿದ್ದ ಸಂಸದ ಜಗದೀಶ್ ಶೆಟ್ಟರ್ ಇದೇ ಸಮಯದಲ್ಲಿ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ.ಭೇಟಿಯ ಸಮಯದಲ್ಲಿ ರಾಜಕೀಯ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹಾಗೂ ರಮೇಶ್ ಅವರ ಪುತ್ರ ಅಮರನಾಥ ಅವರು ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಕ್ಸ್ ಸಹಕಾರದ ಎರಡು ದಶಕಗಳ ನೆನಪಿನ ವಿಶೇಷ ಅಂಚೆ ಚೀಟಿಗಳ ಬಿಡುಗಡೆ ಸಿಎಂ ಖಡಕ್ ಸೂಚನೆ ಬೆನ್ನಲ್ಲೇ ರಾಜ್ಯಾದ್ಯಂತ 800 ಬಾಲ ಕಾರ್ಮಿಕರ ರಕ್ಷಣೆಗ್ರಾಮೀಣ ಭಾಗದಲ್ಲೂ ತಜ್ಞ ವೈದ್ಯರ ಸೇವೆ ಕಲ್ಪಿಸಲು ಮಹತ್ವದ ಕ್ರಮ: ಆಸ್ಪತ್ರೆಗಳ ದತ್ತು ನೀಡಲು ಸರ್ಕಾರ ನಿರ್ಧಾರ ಬಿಜೆಪಿ ಅಧಿಕಾರಕ್ಕೆ ಬರುವುದು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ. ವೈ ವಿಜಯೇಂದ್ರಗಮನ ಸೆಳೆದ ಜಗದೀಶ್ ಶೆಟ್ಟರ್-ರಮೇಶ್ ಜಾರಕಿಹೊಳಿ, ಲಖನ್ ಭೇಟಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ 8 ವಿಕೆಟ್ ಗಳ ಜಯವಂದೇ ಮಾತರಂ ಗೀತೆ ಮೊಟಕು ವಿವಾದ: ಸೆ.15ರಿಂದ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ ಇ.ಡಿಗೆ ನೇರ ಸವಾಲು ಹಾಕಿದ ಸಚಿವ ಸತೀಶ್ ಜಾರಕಿಹೊಳಿದ. ಅಪ್ರಿಕಾ-ನಮಿಬಿಯಾ 3 ನೇ ಏಕದಿನ ಪಂದ್ಯ ನಾಳೆ ರೈತ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಪ್ರಕಾಶ್ ಖಂಡ್ರೆ ಆಗ್ರಹ